ಹರ್ ಘರ್‌ ತಿರಂಗಾ ಅಭಿಯಾನ: ಬಿಜೆಪಿಯಿಂದ ಭರ್ಜರಿ ಸಿದ್ಧತೆ

ಹರ್ ಘರ್‌ ತಿರಂಗಾ ಅಭಿಯಾನ: ಬಿಜೆಪಿಯಿಂದ ಭರ್ಜರಿ ಸಿದ್ಧತೆ

Published : Aug 09, 2022, 11:47 AM IST

ಈಗಾಗಲೇ ಕರ್ನಾಟಕದಲ್ಲಿ 80 ಲಕ್ಷಕ್ಕೂ ಹೆಚ್ಚು ತ್ರಿವರ್ಣ ಧ್ವಜ ಮಾರಾಟ 

ಬೆಂಗಳೂರು(ಆ.09): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಜೆಪಿಯಿಂದ ಭರದ ಸಿದ್ಧತೆ ಆರಂಭವಾಗಿದೆ. ಹರ್‌ ಘರ್‌ ತಿರಂಗಾ ಯಶಸ್ಸಿಗೆ ರಾಜ್ಯ ಬಿಜೆಪಿ ಸಜ್ಜಾಗಿದೆ. ತಿರಂಗಾ ಅಭಿಯಾನಕ್ಕೆ ರಾಜ್ಯ ಸಂಚಾಲಕರಾಗಿ ರವಿಕುಮಾರ್ ನೇಮಕವಾಗಿದ್ದಾರೆ. ಈಗಾಗಲೇ 80 ಲಕ್ಷಕ್ಕೂ ಹೆಚ್ಚು ತ್ರಿವರ್ಣ ಧ್ವಜ ಮಾರಾಟ ಮಾಡಲಾಗಿದೆ. ಒಂದು ಧ್ವಜಕ್ಕೆ 25 ರೂ ನಂತೆ ಬಿಜೆಪಿ ಎಲ್ಲ ಮಂಡಲಗಳಲ್ಲೂ ಧ್ವಜ ಮಾರಾಟ ಮಾಡಲಾಗುತ್ತಿದೆ. ಪ್ರತಿನಿತ್ಯ ಜಿಲ್ಲಾ ಸಂಚಾಲಕರಿಂದ ಮಾಹಿತಿಯನ್ನ ಪಡೆಯಲಾಗುತ್ತಿದೆ. ರವಿಕುಮಾರ್‌ ಜಿಲ್ಲಾ ಸಂಚಾಲಕರಿಂದ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ.

India@75: ಕಾನ್ಪುರದ ಸಿಂಹ ಖ್ಯಾತಿಯ ಪತ್ರಕರ್ತ ಗಣೇಶ ಶಂಕರ ವಿದ್ಯಾರ್ಥಿ ಸಾಹಸಗಾಥೆ 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more