ಹರ್ ಘರ್‌ ತಿರಂಗಾ ಅಭಿಯಾನ: ಬಿಜೆಪಿಯಿಂದ ಭರ್ಜರಿ ಸಿದ್ಧತೆ

ಹರ್ ಘರ್‌ ತಿರಂಗಾ ಅಭಿಯಾನ: ಬಿಜೆಪಿಯಿಂದ ಭರ್ಜರಿ ಸಿದ್ಧತೆ

Published : Aug 09, 2022, 11:47 AM IST

ಈಗಾಗಲೇ ಕರ್ನಾಟಕದಲ್ಲಿ 80 ಲಕ್ಷಕ್ಕೂ ಹೆಚ್ಚು ತ್ರಿವರ್ಣ ಧ್ವಜ ಮಾರಾಟ 

ಬೆಂಗಳೂರು(ಆ.09): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಜೆಪಿಯಿಂದ ಭರದ ಸಿದ್ಧತೆ ಆರಂಭವಾಗಿದೆ. ಹರ್‌ ಘರ್‌ ತಿರಂಗಾ ಯಶಸ್ಸಿಗೆ ರಾಜ್ಯ ಬಿಜೆಪಿ ಸಜ್ಜಾಗಿದೆ. ತಿರಂಗಾ ಅಭಿಯಾನಕ್ಕೆ ರಾಜ್ಯ ಸಂಚಾಲಕರಾಗಿ ರವಿಕುಮಾರ್ ನೇಮಕವಾಗಿದ್ದಾರೆ. ಈಗಾಗಲೇ 80 ಲಕ್ಷಕ್ಕೂ ಹೆಚ್ಚು ತ್ರಿವರ್ಣ ಧ್ವಜ ಮಾರಾಟ ಮಾಡಲಾಗಿದೆ. ಒಂದು ಧ್ವಜಕ್ಕೆ 25 ರೂ ನಂತೆ ಬಿಜೆಪಿ ಎಲ್ಲ ಮಂಡಲಗಳಲ್ಲೂ ಧ್ವಜ ಮಾರಾಟ ಮಾಡಲಾಗುತ್ತಿದೆ. ಪ್ರತಿನಿತ್ಯ ಜಿಲ್ಲಾ ಸಂಚಾಲಕರಿಂದ ಮಾಹಿತಿಯನ್ನ ಪಡೆಯಲಾಗುತ್ತಿದೆ. ರವಿಕುಮಾರ್‌ ಜಿಲ್ಲಾ ಸಂಚಾಲಕರಿಂದ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ.

India@75: ಕಾನ್ಪುರದ ಸಿಂಹ ಖ್ಯಾತಿಯ ಪತ್ರಕರ್ತ ಗಣೇಶ ಶಂಕರ ವಿದ್ಯಾರ್ಥಿ ಸಾಹಸಗಾಥೆ 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more