ಆನೆಗೂ ಬಂತಾ ಆಧಾರ್ ಕಾರ್ಡ್? ವಿವಾದಕ್ಕೆ ಗುರಿಯಾದ ಕೇರಳ ವ್ಯಕ್ತಿಗೆ ಕರ್ನಾಟಕದ ಪರಿಹಾರ!

ಆನೆಗೂ ಬಂತಾ ಆಧಾರ್ ಕಾರ್ಡ್? ವಿವಾದಕ್ಕೆ ಗುರಿಯಾದ ಕೇರಳ ವ್ಯಕ್ತಿಗೆ ಕರ್ನಾಟಕದ ಪರಿಹಾರ!

Published : Feb 20, 2024, 11:41 PM IST

ಕಾಡಾನೆ ದಾಳಿಗೆ ಬಲಿಯಾದ ಕೇರಳ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ ವಿವಾದ, ಸಮರಕ್ಕೂ ಮುನ್ನ ಶಸ್ತ್ರ ತ್ಯಾಗ ಮಾಡಿತಾ ಇಂಡಿಯಾ ಮೈತ್ರಿ?ಶಾಲೆ ಘೋಷವಾಕ್ಯ ಮತ್ತೆ ಬದಲು, ಹಳೇ ವಾಕ್ಯಕ್ಕೆ ಹೊರಳಿದ ಸರ್ಕಾರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಡಾನೆ ದಾಳಿಗೆ ಕೇರಳ ವಯನಾಡಿನ ವ್ಯಕ್ತಿ ಮೃತಪಟ್ಟ ಬಳಿಕ ನೀಡಿದ ಪರಿಹಾರ ಹಲವು ವಿವಾದಕ್ಕೆ ಕಾರಣವಾಗಿದೆ. ಕೇರಳ ಸರ್ಕಾರ 10 ಲಕ್ಷ ರೂಪಾಯಿ ಹಾಗೂ ಕುಟುಂಬದ ಸದಸ್ಯರಿಗೆ ಒಂದು ಸರ್ಕಾರಿ ಉದ್ಯೋಗ ಘೋಷಿಸಿದೆ. ಆದರೆ ವಯನಾಡು ಸಂಸದ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ನೀಡಿದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಕೇರಳ ವ್ಯಕ್ತಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಎರಡೇ ದಿನದಲ್ಲಿ ಪರಿಹಾರ ಕೇರಳದ ಮೃತ ವ್ಯಕ್ತಿ ಕುಟುಂಬಕ್ಕೆ ತಲುಪಿದೆ. ಕರ್ನಾಟಕದ ಆನೆಯಿಂದ ಕೇರಳ ವ್ಯಕ್ತಿ ಬಲಿಯಾಗಿದ್ದಾರೆ ಎಂದು ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡು ಹಳ್ಳಕ್ಕೆ ಬಿದ್ದಿದೆ. ಬಿಜೆಪಿ ಈ ಪರಿಹಾರ ನಡೆಯನ್ನು ತೀವ್ರವಾಗಿ ಖಂಡಿಸಿದೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರದ ನಡೆಯನ್ನು ಹಲವರು ಟೀಕಿಸಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more