ಆನೆಗೂ ಬಂತಾ ಆಧಾರ್ ಕಾರ್ಡ್? ವಿವಾದಕ್ಕೆ ಗುರಿಯಾದ ಕೇರಳ ವ್ಯಕ್ತಿಗೆ ಕರ್ನಾಟಕದ ಪರಿಹಾರ!

ಆನೆಗೂ ಬಂತಾ ಆಧಾರ್ ಕಾರ್ಡ್? ವಿವಾದಕ್ಕೆ ಗುರಿಯಾದ ಕೇರಳ ವ್ಯಕ್ತಿಗೆ ಕರ್ನಾಟಕದ ಪರಿಹಾರ!

Published : Feb 20, 2024, 11:41 PM IST

ಕಾಡಾನೆ ದಾಳಿಗೆ ಬಲಿಯಾದ ಕೇರಳ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ ವಿವಾದ, ಸಮರಕ್ಕೂ ಮುನ್ನ ಶಸ್ತ್ರ ತ್ಯಾಗ ಮಾಡಿತಾ ಇಂಡಿಯಾ ಮೈತ್ರಿ?ಶಾಲೆ ಘೋಷವಾಕ್ಯ ಮತ್ತೆ ಬದಲು, ಹಳೇ ವಾಕ್ಯಕ್ಕೆ ಹೊರಳಿದ ಸರ್ಕಾರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಡಾನೆ ದಾಳಿಗೆ ಕೇರಳ ವಯನಾಡಿನ ವ್ಯಕ್ತಿ ಮೃತಪಟ್ಟ ಬಳಿಕ ನೀಡಿದ ಪರಿಹಾರ ಹಲವು ವಿವಾದಕ್ಕೆ ಕಾರಣವಾಗಿದೆ. ಕೇರಳ ಸರ್ಕಾರ 10 ಲಕ್ಷ ರೂಪಾಯಿ ಹಾಗೂ ಕುಟುಂಬದ ಸದಸ್ಯರಿಗೆ ಒಂದು ಸರ್ಕಾರಿ ಉದ್ಯೋಗ ಘೋಷಿಸಿದೆ. ಆದರೆ ವಯನಾಡು ಸಂಸದ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ನೀಡಿದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಕೇರಳ ವ್ಯಕ್ತಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಎರಡೇ ದಿನದಲ್ಲಿ ಪರಿಹಾರ ಕೇರಳದ ಮೃತ ವ್ಯಕ್ತಿ ಕುಟುಂಬಕ್ಕೆ ತಲುಪಿದೆ. ಕರ್ನಾಟಕದ ಆನೆಯಿಂದ ಕೇರಳ ವ್ಯಕ್ತಿ ಬಲಿಯಾಗಿದ್ದಾರೆ ಎಂದು ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡು ಹಳ್ಳಕ್ಕೆ ಬಿದ್ದಿದೆ. ಬಿಜೆಪಿ ಈ ಪರಿಹಾರ ನಡೆಯನ್ನು ತೀವ್ರವಾಗಿ ಖಂಡಿಸಿದೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರದ ನಡೆಯನ್ನು ಹಲವರು ಟೀಕಿಸಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more