ಬಿಜೆಪಿಯಲ್ಲಿ ರೆಬೆಲ್ ನಾಯಕರ ಗುದ್ದಾಟ, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಜಟಾಪಟಿ!

ಬಿಜೆಪಿಯಲ್ಲಿ ರೆಬೆಲ್ ನಾಯಕರ ಗುದ್ದಾಟ, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಜಟಾಪಟಿ!

Published : Dec 04, 2024, 12:00 AM IST

ಬಿಜೆಪಿ ಬಣ ಬಡಿದಾಟ, ದೆಹಲಿಯಲ್ಲಿ ರೆಬೆಲ್ ಟೀಂ ಭೇಟಿ,ಬಸನಗೌಡ ಪಾಟೀಲ್ ಯತ್ನಾಳ್ ಪರ ಸಂಸದರ ಬ್ಯಾಟಿಂಗ್, 2.5 ವರ್ಷಕ್ಕೆ ಸಿಎಂ ಬದಲು, ಸಂದರ್ಶನದಲ್ಲಿ ಗುಟ್ಟು ಬಿಚ್ಚಿಟ್ರಾ ಡಿಕೆಶಿ?ಮಹಾರಾಷ್ಟ್ರದಲ್ಲಿ ಸಿಎಂ ಕಸರತ್ತು ಅಂತಿಮ, ಕುತೂಹಲ ಬಾಕಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಶಿಸ್ತುಸಮಿತಿ ನೀಡಿರುವ ನೋಟಿಸ್‌ಗೆ ಉತ್ತರಿಸಲು ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ನಾಳೆ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲು ಸಜ್ಜಾಗಿದ್ದಾರೆ.ಇದರ ನಡುವೆ ಬಿವೈ ವಿಜಯೇಂದ್ರ ಹಾಗೂ ತಂಡದ ವಿರುದ್ದ ಬಂಡಾಯ ತಂಡ ಹರಿಹಾಯ್ದಿದೆ. ಬಿಜೆಪಿಯಲ್ಲಿ ಬಂಡಾಯ ಜೋರಾಗಿದ್ದರೆ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಜಟಾಪಟಿ ಆರಂಭಗೊಂಡಿದೆ. ಈ ಕುರಿತು ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more