ಹಾನಗಲ್ ಉಪಚುನಾವಣೆಗೆ ಸಿಎಂ ಬೊಮ್ಮಾಯಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಶುದ್ಧ ಕುಡಿಯುವ ನೀರು, ವಸತಿ ರಹಿತ ಕುಟುಂಬಗಳಿಗೆ ನಿವೇಶನದ ಹಕ್ಕು ಪತ್ರ, ಸರ್ವರಿಗೂ ಸೂರು ಯೋಜನೆ, ಪಟ್ಟಣದ ದೇಗುಲಗಳ ಪುನಶ್ಚೇತನ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ.
ಬೆಂಗಳೂರು (ಅ. 24):ಹಾನಗಲ್ ಉಪಚುನಾವಣೆಗೆ ಸಿಎಂ ಬೊಮ್ಮಾಯಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಶುದ್ಧ ಕುಡಿಯುವ ನೀರು, ವಸತಿ ರಹಿತ ಕುಟುಂಬಗಳಿಗೆ ನಿವೇಶನದ ಹಕ್ಕು ಪತ್ರ, ಸರ್ವರಿಗೂ ಸೂರು ಯೋಜನೆ, ಪಟ್ಟಣದ ದೇಗುಲಗಳ ಪುನಶ್ಚೇತನ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ.
ಬಿಎಸ್ವೈಗೆ ಪ್ರಚಾರಕ್ಕೆ ಬರಲು ಇಷ್ಟವಿರಲಿಲ್ಲ. ಅವರನ್ನು ಹೆದರಿಸಿ ಕರೆ ತಂದಿದ್ದಾರೆ ಎಂದು ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ.