ಸಿಟಿ ರವಿಗೆ 3 ರಾಜ್ಯಗಳ ಉಸ್ತುವಾರಿ; ಇಕ್ಕಟ್ಟಿಗೆ ಸಿಲುಕಿಸಿದೆ ಹೊಸ ಜವಾಬ್ದಾರಿ

ಸಿಟಿ ರವಿಗೆ 3 ರಾಜ್ಯಗಳ ಉಸ್ತುವಾರಿ; ಇಕ್ಕಟ್ಟಿಗೆ ಸಿಲುಕಿಸಿದೆ ಹೊಸ ಜವಾಬ್ದಾರಿ

Published : Nov 14, 2020, 01:25 PM IST

ಸಿಟಿ ರವಿ ಇನ್ನು ಮಹಾರಾಷ್ಟ್ರ, ತಮಿಳುನಾಡು ಹಾಗೂ ಗೋವಾ ಉಸ್ತುವಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಈ ಮೂರೂ ರಾಜ್ಯಗಳ ಜೊತೆ ಕರ್ನಾಟಕಕ್ಕೆ ಒಂದಿಲ್ಲೊಂದು ತಕರಾರು ಇದ್ದೇ ಇರುತ್ತದೆ. 

ಬೆಂಗಳುರು (ನ. 14): ಸಿಟಿ ರವಿ ಇನ್ನು ಮಹಾರಾಷ್ಟ್ರ, ತಮಿಳುನಾಡು ಹಾಗೂ ಗೋವಾ ಉಸ್ತುವಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಈ ಮೂರೂ ರಾಜ್ಯಗಳ ಜೊತೆ ಕರ್ನಾಟಕಕ್ಕೆ ಒಂದಿಲ್ಲೊಂದು ತಕರಾರು ಇದ್ದೇ ಇರುತ್ತದೆ. ಗೋವಾದೊಂದಿಗೆ ಮಹಾದಾಯಿ ಸಮಸ್ಯೆ, ತಮಿಳುನಾಡಿನ ಜೊತೆ ಕಾವೇರಿ ವಿವಾದ, ಮಹಾರಾಷ್ಟ್ರದ ಜೊತೆ ಗಡಿ ತಕರಾರು ಇದೆ. ಯಾವ ರಾಜ್ಯದ ಪರ ವಹಿಸಿದರೂ ಸಮಸ್ಯೆ ನಿಶ್ಚಿತ. ಇದನ್ನು ಹೇಗೆ ಬಗೆಹರಿಸುತ್ತಾರೆ? ಕಾದು ನೋಡಬೇಕಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!