ತಾಲಿಬಾನ್‌- ಆರ್‌ಎಸ್‌ಎಸ್‌ ವ್ಯತ್ಯಾಸ ಗೊತ್ತು, ಜನ ದಡ್ಡರಲ್ರೀ, ಸಿದ್ದು ಆರಗ ಗುದ್ದು!

ತಾಲಿಬಾನ್‌- ಆರ್‌ಎಸ್‌ಎಸ್‌ ವ್ಯತ್ಯಾಸ ಗೊತ್ತು, ಜನ ದಡ್ಡರಲ್ರೀ, ಸಿದ್ದು ಆರಗ ಗುದ್ದು!

Published : Sep 28, 2021, 03:32 PM IST

ಸಿದ್ದರಾಮಯ್ಯ ತಾಲಿಬಾನ್ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡುತ್ತಿದ್ದಾರೆ. ಪದೇ ಪದೇ ಸಿದ್ದರಾಮಯ್ಯನವರು ಆರ್‌ಎಸ್‌ಎಸ್, ಬಿಜೆಪಿ ತಾಲಿಬಾನಿಗಳು ಎನ್ನುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಸೆ. 28): ಸಿದ್ದರಾಮಯ್ಯ ತಾಲಿಬಾನ್ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡುತ್ತಿದ್ದಾರೆ. 

ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ, ರಾಕ್ಷಸೀ ಪ್ರವೃತ್ತಿ ಇರುವ ತಾಲಿಬಾನಿಗಳು: ಸಿದ್ದರಾಮಯ್ಯ

'ತಾಲಿಬಾನ್‌ಗೂ, ಆರ್‌ಎಸ್‌ಎಸ್‌ಗೂ ಇರುವ ವ್ಯತ್ಯಾಸಗಳನ್ನು ಹಿರಿಯರಾದ ಅವರು ಅರ್ಥ ಮಾಡಿಕೊಳ್ಳಬೇಕು. ಜನ ದಡ್ಡರಲ್ಲ. ಆರ್‌ಎಸ್‌ಎಸ್‌ ಒಳ್ಳೆಯ ಕಾರ್ಯಗಳ ಬಗ್ಗೆ ಜನರಿಗೆ ಅರಿವಿದೆ. ನಾವೆಲ್ಲರೂ ಆರ್‌ಎಸ್‌ಎಸ್‌ ಹಿನ್ನಲೆಯಿಂದಲೇ ಬಂದವರು. ದೇಶದ ಹಿತದ ಬಗ್ಗೆ, ದೇಶಕ್ಕಾಗಿ ಕೆಲಸ ಮಾಡು ಎಂದು ಆರ್‌ಎಸ್‌ಎಸ್ ಹೇಳಿಕೊಡುತ್ತದೆ. ಇದು ಸಿದ್ದರಾಮಯ್ಯನವರಿಗೂ ಗೊತ್ತಿದೆ. ವಿರೋಧ ಪಕ್ಷದ ನಾಯಕರಾಗಿ ನಮ್ಮನ್ನು ಕೆಣಕಬೇಕು, ಅಪಹಾಸ್ಯ ಮಾಡಬೇಕೆಂದು ಹೀಗೆಲ್ಲಾ ಹೇಳಿಕೆ ಕೊಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!