ತಾಲಿಬಾನ್‌- ಆರ್‌ಎಸ್‌ಎಸ್‌ ವ್ಯತ್ಯಾಸ ಗೊತ್ತು, ಜನ ದಡ್ಡರಲ್ರೀ, ಸಿದ್ದು ಆರಗ ಗುದ್ದು!

ತಾಲಿಬಾನ್‌- ಆರ್‌ಎಸ್‌ಎಸ್‌ ವ್ಯತ್ಯಾಸ ಗೊತ್ತು, ಜನ ದಡ್ಡರಲ್ರೀ, ಸಿದ್ದು ಆರಗ ಗುದ್ದು!

Suvarna News   | Asianet News
Published : Sep 28, 2021, 03:32 PM IST

ಸಿದ್ದರಾಮಯ್ಯ ತಾಲಿಬಾನ್ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡುತ್ತಿದ್ದಾರೆ. ಪದೇ ಪದೇ ಸಿದ್ದರಾಮಯ್ಯನವರು ಆರ್‌ಎಸ್‌ಎಸ್, ಬಿಜೆಪಿ ತಾಲಿಬಾನಿಗಳು ಎನ್ನುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಸೆ. 28): ಸಿದ್ದರಾಮಯ್ಯ ತಾಲಿಬಾನ್ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡುತ್ತಿದ್ದಾರೆ. 

ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ, ರಾಕ್ಷಸೀ ಪ್ರವೃತ್ತಿ ಇರುವ ತಾಲಿಬಾನಿಗಳು: ಸಿದ್ದರಾಮಯ್ಯ

'ತಾಲಿಬಾನ್‌ಗೂ, ಆರ್‌ಎಸ್‌ಎಸ್‌ಗೂ ಇರುವ ವ್ಯತ್ಯಾಸಗಳನ್ನು ಹಿರಿಯರಾದ ಅವರು ಅರ್ಥ ಮಾಡಿಕೊಳ್ಳಬೇಕು. ಜನ ದಡ್ಡರಲ್ಲ. ಆರ್‌ಎಸ್‌ಎಸ್‌ ಒಳ್ಳೆಯ ಕಾರ್ಯಗಳ ಬಗ್ಗೆ ಜನರಿಗೆ ಅರಿವಿದೆ. ನಾವೆಲ್ಲರೂ ಆರ್‌ಎಸ್‌ಎಸ್‌ ಹಿನ್ನಲೆಯಿಂದಲೇ ಬಂದವರು. ದೇಶದ ಹಿತದ ಬಗ್ಗೆ, ದೇಶಕ್ಕಾಗಿ ಕೆಲಸ ಮಾಡು ಎಂದು ಆರ್‌ಎಸ್‌ಎಸ್ ಹೇಳಿಕೊಡುತ್ತದೆ. ಇದು ಸಿದ್ದರಾಮಯ್ಯನವರಿಗೂ ಗೊತ್ತಿದೆ. ವಿರೋಧ ಪಕ್ಷದ ನಾಯಕರಾಗಿ ನಮ್ಮನ್ನು ಕೆಣಕಬೇಕು, ಅಪಹಾಸ್ಯ ಮಾಡಬೇಕೆಂದು ಹೀಗೆಲ್ಲಾ ಹೇಳಿಕೆ ಕೊಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?