ಕಲಬುರಗಿ ಪಾಲಿಕೆ ಗದ್ದುಗೆ ಏರಲು ಕಮಲಪಾಳಯ ಸರ್ಕಸ್, ಮೇಯರ್‌- ಉಪಮೇಯರ್‌ ಚುನಾವಣೆ ಮುಂದೂಡಿಕೆ!

ಕಲಬುರಗಿ ಪಾಲಿಕೆ ಗದ್ದುಗೆ ಏರಲು ಕಮಲಪಾಳಯ ಸರ್ಕಸ್, ಮೇಯರ್‌- ಉಪಮೇಯರ್‌ ಚುನಾವಣೆ ಮುಂದೂಡಿಕೆ!

Suvarna News   | Asianet News
Published : Nov 17, 2021, 10:50 AM IST

ಮಹಾನಗರ ಪಾಲಿಕೆಯ ಮೇಯರ್‌- ಉಪಮೇಯರ್‌ ಹಾಗೂ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು (ನ. 17): ಮಹಾನಗರ ಪಾಲಿಕೆಯ ಮೇಯರ್‌- ಉಪಮೇಯರ್‌ ಹಾಗೂ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿ ಕಲಬುರಗಿ (Kalaburagi) ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ವಿಧಾನಪರಿಷತ್‌ ಚುನಾವಣೆಯಲ್ಲಿ ಜಿಲ್ಲಾಡಳಿತ ಸಕ್ರೀಯವಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಪಾಲಿಕೆ ಸದಸ್ಯರ ಚುನಾವಣೆ ನಡೆದಿತ್ತು. ಕೋವಿಡ್‌ ನೆಪದಲ್ಲಿ ಮೇಯರ್‌- ಉಪಮೇಯರ್‌ ಚುನಾವಣೆ ಘೋಷಣೆ ಮಾಡಿರಲಿಲ್ಲ. ಇದು ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಉತ್ಸುಕದಲ್ಲಿರುವವರಿಗೆ ಸರ್ಕಾರದ ನಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಚುನಾವಣೆ ನಡೆದು 7 ತಿಂಗಳ ಬಳಿಕ ಮೇಯರ್‌- ಉಪಮೇಯರ್‌ ಚುನಾವಣೆಗೆ ದಿನಾಂಕ ನಿಗದಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more