ಸಿಎಂ ವಿರುದ್ಧ ಬಹಿರಂಗ ಹೇಳಿಕೆ, ವಿಶ್ವನಾಥ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ

ಸಿಎಂ ವಿರುದ್ಧ ಬಹಿರಂಗ ಹೇಳಿಕೆ, ವಿಶ್ವನಾಥ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ

Suvarna News   | Asianet News
Published : Jun 18, 2021, 10:08 AM ISTUpdated : Jun 18, 2021, 10:21 AM IST

- ಮುಖ್ಯಮಂತ್ರಿಗಳ ಪರ, ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವವರ ವಿರುದ್ಧ ಬಿಜೆಪಿ ಶಿಸ್ತು ಕ್ರಮಕ್ಕೆ ಮುಂದು

- ಯತ್ನಾಳ್‌, ಬೆಲ್ಲದ, ರೇಣು,ಯೋಗಿ, ಎಚ್‌ವಿ ವಿರುದ್ಧ ಶಿಸ್ತುಕ್ರಮ?

- ಬಹಿರಂಗ ಹೇಳಿಕೆ: ಕ್ರಮಕ್ಕೆ ಕೇಂದ್ರ ಸಮಿತಿಗೆ ಶಿಫಾರಸು

ಬೆಂಗಳೂರು (ಜೂ. 18): ಮುಖ್ಯಮಂತ್ರಿಗಳ ಪರ ಮತ್ತು ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವವರ ವಿರುದ್ಧ ಬಿಜೆಪಿ ಶಿಸ್ತು ಕ್ರಮಕ್ಕೆ ಮುಂದಾಗಿದ್ದು, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಶಿಸ್ತು ಸಮಿತಿ ವತಿಯಿಂದ ಕೇಂದ್ರಿಯ ಶಿಸ್ತು ಸಮಿತಿಗೆ ಶಿಫಾರಸು ಮಾಡಿದೆ.

ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ್‌ ಬೆಲ್ಲದ, ಎಂ.ಪಿ.ರೇಣುಕಾಚಾರ್ಯ, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌, ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಮಾತ್ರವಲ್ಲ, ಬಹಿರಂಗ ಹೇಳಿಕೆ ನೀಡಿರುವ ಇನ್ನೂ ಕೆಲವು ಶಾಸಕರ ಹೆಸರು ಕೂಡಾ ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!