ಗೋವಾದಲ್ಲಿ ಬಿಜೆಪಿಯದ್ದೇ ಸರ್ಕಾರ, ಡಿಕೆಶಿ, ಜಾರಕಿಹೋಳಿ ಏನೂ ಮಾಡೋಕೆ ಆಗಲ್ಲ: ಸಿಟಿ ರವಿ

ಗೋವಾದಲ್ಲಿ ಬಿಜೆಪಿಯದ್ದೇ ಸರ್ಕಾರ, ಡಿಕೆಶಿ, ಜಾರಕಿಹೋಳಿ ಏನೂ ಮಾಡೋಕೆ ಆಗಲ್ಲ: ಸಿಟಿ ರವಿ

Published : Mar 10, 2022, 11:26 AM ISTUpdated : Mar 10, 2022, 12:49 PM IST

ಇಂದು ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.  ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿಗಳನ್ನ ನಾಯಕರು ಹಿಡಿದಿಟ್ಟುಕೊಂಡ ವಿಚಾರವಾಗಿ, ಗೋವಾ‌ ಬಿಜೆಪಿ ಚುನಾವಣೆ ಉಸ್ತುವಾರಿ ಸಿ.ಟಿ.ರವಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ. 

ಇಂದು ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.  ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿಗಳನ್ನ ನಾಯಕರು ಹಿಡಿದಿಟ್ಟುಕೊಂಡ ವಿಚಾರವಾಗಿ, ಗೋವಾ‌ ಬಿಜೆಪಿ ಚುನಾವಣೆ ಉಸ್ತುವಾರಿ ಸಿ.ಟಿ.ರವಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ. 

ಕಾಂಗ್ರೆಸ್ ಗೆ ತನ್ನ ಅಭ್ಯರ್ಥಿಗಳ ಬಗ್ಗೆ ನಂಬಿಕೆ ಇಲ್ಲ, ಅದಕ್ಕಾಗಿ ಅವರನ್ನ ಹಿಡಿದಿಟ್ಟುಕೊಂಡಿದೆ.  ಚುನಾವಣೆ ಸಂದರ್ಭದಲ್ಲಿ ಆಣೆ ಪ್ರಮಾಣ ಮಾಡಿಸಿದರು, ಈಗ ಕೂಡಿ ಹಾಕಿದ್ದಾರೆ. ಏನೇ ಮಾಡಿದರೂ ಗೋವಾದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಡಿಕೆ ಶಿವಕುಮಾರ್, ಸತೀಶ್ ಜಾರಕಿಹೋಳಿ ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ಹೋಗಬೇಕು. ಇಲ್ಲಿ ಇವರು ಏನೂ ಮಾಡಲು ಆಗಲ್ಲ. ಕರ್ನಾಟಕದಲ್ಲಿ ಅವರ ಪಕ್ಷದ ಶಾಸಕರನ್ನ ಉಳಿಸಿಕೊಳ್ಳಲು ಆಗಲಿಲ್ಲ ಇವರಿಗೆ. ಈಗ ಗೋವಾಗೆ ಬಂದು ಏನು ಮಾಡುತ್ತಾರೆ. ಕಾಂಗ್ರೆಸ್ ಗೆ ರಾಜೀನಾಮೆ ಕೊಡಬೇಕು ಅಂತ ತೀರ್ಮಾನ ಮಾಡಿದ್ದರೆ 10 ಡಿಕೆಶಿ, 10 ಸತೀಶ್ ಜಾರಕಿಹೋಳಿ ಬಂದ್ರೂ ತಡೆಯಲು ಸಾಧ್ಯವಿಲ್ಲ ಎಂದು ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more