ಈಶ್ವರಪ್ಪ ಮುಸ್ಲಿಂ ಗೂಂಡಾ ಹೇಳಿಕೆ: ಇರ್ವರ್ಯಾರ್ರೀ ಇಂತ ಹೇಳಿಕೆ ಕೊಡೋಕೆ.? ಬಿಕೆ ಹರಿಪ್ರಸಾದ್

ಈಶ್ವರಪ್ಪ ಮುಸ್ಲಿಂ ಗೂಂಡಾ ಹೇಳಿಕೆ: ಇರ್ವರ್ಯಾರ್ರೀ ಇಂತ ಹೇಳಿಕೆ ಕೊಡೋಕೆ.? ಬಿಕೆ ಹರಿಪ್ರಸಾದ್

Published : Feb 22, 2022, 03:43 PM ISTUpdated : Feb 22, 2022, 05:11 PM IST

ಈಶ್ವರಪ್ಪ (Eshwarappa) ಶಿವಮೊಗ್ಗ (Shivamogga)  ಉಸ್ತುವಾರಿ ಸಚಿವರೇನ್ರಿ..? ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಇವರ್ಯಾರ್ರೀ ಇಂತಹ ಹೇಳಿಕೆ ಕೊಡೋಕೆ..? ಇವರೊಬ್ಬ ರಾಷ್ಟ್ರದ್ರೋಹಿ. ಇವರನ್ನು ಸಂಪುಟದಿಂದ ವಜಾಗೊಳಿಸಬೇಕು' ಎಂದು ಹರಿಪ್ರಸಾದ್ (BK Hariprasad) ವಾಗ್ದಾಳಿ ನಡೆಸಿದರು. 

ಬೆಂಗಳೂರು (ಫೆ. 22): ಯುವಕನ ಕೊಲೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್‌ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದು ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

 

ಈಶ್ವರಪ್ಪ (Eshwarappa) ಶಿವಮೊಗ್ಗ (Shivamogga)  ಉಸ್ತುವಾರಿ ಸಚಿವರೇನ್ರಿ..? ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಇವರ್ಯಾರ್ರೀ ಇಂತಹ ಹೇಳಿಕೆ ಕೊಡೋಕೆ..? ಇವರೊಬ್ಬ ರಾಷ್ಟ್ರದ್ರೋಹಿ. ಇವರನ್ನು ಸಂಪುಟದಿಂದ ವಜಾಗೊಳಿಸಬೇಕು' ಎಂದು ಹರಿಪ್ರಸಾದ್ (BK Hariprasad) ವಾಗ್ದಾಳಿ ನಡೆಸಿದರು. ಹರ್ಷ ನಿವಾಸಕ್ಕೆ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಸಾಂತ್ವನ ಹೇಳಿದರು. 

 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more