ಈಶ್ವರಪ್ಪ ಮುಸ್ಲಿಂ ಗೂಂಡಾ ಹೇಳಿಕೆ: ಇರ್ವರ್ಯಾರ್ರೀ ಇಂತ ಹೇಳಿಕೆ ಕೊಡೋಕೆ.? ಬಿಕೆ ಹರಿಪ್ರಸಾದ್

ಈಶ್ವರಪ್ಪ ಮುಸ್ಲಿಂ ಗೂಂಡಾ ಹೇಳಿಕೆ: ಇರ್ವರ್ಯಾರ್ರೀ ಇಂತ ಹೇಳಿಕೆ ಕೊಡೋಕೆ.? ಬಿಕೆ ಹರಿಪ್ರಸಾದ್

Published : Feb 22, 2022, 03:43 PM ISTUpdated : Feb 22, 2022, 05:11 PM IST

ಈಶ್ವರಪ್ಪ (Eshwarappa) ಶಿವಮೊಗ್ಗ (Shivamogga)  ಉಸ್ತುವಾರಿ ಸಚಿವರೇನ್ರಿ..? ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಇವರ್ಯಾರ್ರೀ ಇಂತಹ ಹೇಳಿಕೆ ಕೊಡೋಕೆ..? ಇವರೊಬ್ಬ ರಾಷ್ಟ್ರದ್ರೋಹಿ. ಇವರನ್ನು ಸಂಪುಟದಿಂದ ವಜಾಗೊಳಿಸಬೇಕು' ಎಂದು ಹರಿಪ್ರಸಾದ್ (BK Hariprasad) ವಾಗ್ದಾಳಿ ನಡೆಸಿದರು. 

ಬೆಂಗಳೂರು (ಫೆ. 22): ಯುವಕನ ಕೊಲೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್‌ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದು ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

 

ಈಶ್ವರಪ್ಪ (Eshwarappa) ಶಿವಮೊಗ್ಗ (Shivamogga)  ಉಸ್ತುವಾರಿ ಸಚಿವರೇನ್ರಿ..? ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಇವರ್ಯಾರ್ರೀ ಇಂತಹ ಹೇಳಿಕೆ ಕೊಡೋಕೆ..? ಇವರೊಬ್ಬ ರಾಷ್ಟ್ರದ್ರೋಹಿ. ಇವರನ್ನು ಸಂಪುಟದಿಂದ ವಜಾಗೊಳಿಸಬೇಕು' ಎಂದು ಹರಿಪ್ರಸಾದ್ (BK Hariprasad) ವಾಗ್ದಾಳಿ ನಡೆಸಿದರು. ಹರ್ಷ ನಿವಾಸಕ್ಕೆ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಸಾಂತ್ವನ ಹೇಳಿದರು. 

 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more