ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

Published : May 09, 2022, 05:10 PM IST

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 
 

ಆಜಾನ್ VS ಸುಪ್ರಭಾತ ಅಭಿಯಾನ ವಿಚಾರವಾಗಿ ಮುತಾಲಿಕ್ (Pramod Mutalik) ವಿರುದ್ಧ ಕಾಂಗ್ರೆಸ್ ಜೆಡಿಎಸ್ ವಾಗ್ದಾಳಿ ನಡೆಸಿದೆ.  

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 

'ಮುತಾಲಿಕ್‌ನಂಥವರನ್ನು (Mutalik) ಒದ್ದು ಒಳಗೆ ಹಾಕಬೇಕು, ಇವರದ್ಧೇನು ರಾಮ ಸೇನೆಯೋ, ರಾವಣ ಸೇನೆಯೋ.? ಇಂತವರಿಂದಲೇ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣವಾಗಲು ಸಾಧ್ಯವಿಲ್ಲ. ಸರ್ಕಾರ ಇಂಥವ ವಿಚಾರಗಳಿಗೆ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ಶಾಂತಿ ಕದಡಿದ ನಂತರ ರಿಪೇರಿ ಮಾಡೋಕೆ ಸಾಧ್ಯನಾ..? ಹನುಮಾನ್ ಚಾಲೀಸ್ ಪಠಿಸುವುದಾದರೆ ಪಠಿಸಲಿ, ಅದನ್ನು ಈ ಪರಿ ಪ್ರಚಾರ ಮಾಡ್ತಾ ಇರೋದ್ಯಾಕೆ..'? ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaaswamy)ವಾಗ್ದಾಳಿ ನಡೆಸಿದರು. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more