ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

Published : May 09, 2022, 05:10 PM IST

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 
 

ಆಜಾನ್ VS ಸುಪ್ರಭಾತ ಅಭಿಯಾನ ವಿಚಾರವಾಗಿ ಮುತಾಲಿಕ್ (Pramod Mutalik) ವಿರುದ್ಧ ಕಾಂಗ್ರೆಸ್ ಜೆಡಿಎಸ್ ವಾಗ್ದಾಳಿ ನಡೆಸಿದೆ.  

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 

'ಮುತಾಲಿಕ್‌ನಂಥವರನ್ನು (Mutalik) ಒದ್ದು ಒಳಗೆ ಹಾಕಬೇಕು, ಇವರದ್ಧೇನು ರಾಮ ಸೇನೆಯೋ, ರಾವಣ ಸೇನೆಯೋ.? ಇಂತವರಿಂದಲೇ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣವಾಗಲು ಸಾಧ್ಯವಿಲ್ಲ. ಸರ್ಕಾರ ಇಂಥವ ವಿಚಾರಗಳಿಗೆ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ಶಾಂತಿ ಕದಡಿದ ನಂತರ ರಿಪೇರಿ ಮಾಡೋಕೆ ಸಾಧ್ಯನಾ..? ಹನುಮಾನ್ ಚಾಲೀಸ್ ಪಠಿಸುವುದಾದರೆ ಪಠಿಸಲಿ, ಅದನ್ನು ಈ ಪರಿ ಪ್ರಚಾರ ಮಾಡ್ತಾ ಇರೋದ್ಯಾಕೆ..'? ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaaswamy)ವಾಗ್ದಾಳಿ ನಡೆಸಿದರು. 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more