ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

Published : May 09, 2022, 05:10 PM IST

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 
 

ಆಜಾನ್ VS ಸುಪ್ರಭಾತ ಅಭಿಯಾನ ವಿಚಾರವಾಗಿ ಮುತಾಲಿಕ್ (Pramod Mutalik) ವಿರುದ್ಧ ಕಾಂಗ್ರೆಸ್ ಜೆಡಿಎಸ್ ವಾಗ್ದಾಳಿ ನಡೆಸಿದೆ.  

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 

'ಮುತಾಲಿಕ್‌ನಂಥವರನ್ನು (Mutalik) ಒದ್ದು ಒಳಗೆ ಹಾಕಬೇಕು, ಇವರದ್ಧೇನು ರಾಮ ಸೇನೆಯೋ, ರಾವಣ ಸೇನೆಯೋ.? ಇಂತವರಿಂದಲೇ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣವಾಗಲು ಸಾಧ್ಯವಿಲ್ಲ. ಸರ್ಕಾರ ಇಂಥವ ವಿಚಾರಗಳಿಗೆ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ಶಾಂತಿ ಕದಡಿದ ನಂತರ ರಿಪೇರಿ ಮಾಡೋಕೆ ಸಾಧ್ಯನಾ..? ಹನುಮಾನ್ ಚಾಲೀಸ್ ಪಠಿಸುವುದಾದರೆ ಪಠಿಸಲಿ, ಅದನ್ನು ಈ ಪರಿ ಪ್ರಚಾರ ಮಾಡ್ತಾ ಇರೋದ್ಯಾಕೆ..'? ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaaswamy)ವಾಗ್ದಾಳಿ ನಡೆಸಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more