ಮೇ 3ಕ್ಕೆ ಬೆಂಗಳೂರಿಗೆ ಅಮಿತ್‌ ಶಾ ಭೇಟಿ, ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಮಹತ್ವದ ಸಭೆ

ಮೇ 3ಕ್ಕೆ ಬೆಂಗಳೂರಿಗೆ ಅಮಿತ್‌ ಶಾ ಭೇಟಿ, ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಮಹತ್ವದ ಸಭೆ

Published : May 01, 2022, 01:51 PM ISTUpdated : May 01, 2022, 02:02 PM IST

ಕೆಲವು ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮೇ 3ಕ್ಕೆ ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದು, ಅಂದು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮವೂ ನಿಗದಿಯಾಗಿರುವುದು ಕುತೂಹಲ ಮೂಡಿಸಿದೆ.

 ಬೆಂಗಳೂರು (ಮೇ. 01):  ಕೆಲವು ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮೇ 3ಕ್ಕೆ ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದು, ಅಂದು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮವೂ ನಿಗದಿಯಾಗಿರುವುದು ಕುತೂಹಲ ಮೂಡಿಸಿದೆ.

ಇಂದು ಮಲ್ಲೇಶ್ವರಂ (Malleshwaram)  ಬಿಜೆಪಿ ಕಚೇರಿಯಲ್ಲಿ ಬಿಎಲ್ ಸಂತೋಷ್ (BL Santosh) ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಅಮಿತ್ ಶಾ ಭೇಟ ವೇಳೆ ಯಾವ ವಿಚಾರ ಚರ್ಚಿಸಬೇಕು.? ಕೋರ್ ಕಮಿಟಿ ಸಭೆ ಮಾಡಬೇಕಾ.? ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more