ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್‌: ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್‌: ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

Published : May 16, 2022, 10:55 AM IST

ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌(BMTC Bus) ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. 

ಬೆಂಗಳೂರು (ಮೇ.16): ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌(BMTC Bus) ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. ನಿಗಮದಿಂದ 5 ಸಿಬ್ಬಂದಿಗೆ ಬಿಎಂಟಿಸಿ ನೊಟೀಸ್ (Notice) ನೀಡಿದೆ. ಸಿಬ್ಬಂದಿಯ ಕರ್ತವ್ಯ ಲೋಪವೇ ಈ ಘಟನೆಗೆ ಕಾರಣ ಎಂದಿದೆ. ಈ ಘಟನೆಗೆ ಸೂಕ್ತ ಉತ್ತರ ಕೊಡಬೇಕು, ಇಲ್ಲದಿದ್ದಲ್ಲಿ 13 ಲಕ್ಷ ರೂ ದಂಡ ಕಟ್ಟಬೇಕು ಎಂದು ಸೂಚನೆ ನೀಡಲಾಗಿದೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more