ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್‌: ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್‌: ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

Published : May 16, 2022, 10:55 AM IST

ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌(BMTC Bus) ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. 

ಬೆಂಗಳೂರು (ಮೇ.16): ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌(BMTC Bus) ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. ನಿಗಮದಿಂದ 5 ಸಿಬ್ಬಂದಿಗೆ ಬಿಎಂಟಿಸಿ ನೊಟೀಸ್ (Notice) ನೀಡಿದೆ. ಸಿಬ್ಬಂದಿಯ ಕರ್ತವ್ಯ ಲೋಪವೇ ಈ ಘಟನೆಗೆ ಕಾರಣ ಎಂದಿದೆ. ಈ ಘಟನೆಗೆ ಸೂಕ್ತ ಉತ್ತರ ಕೊಡಬೇಕು, ಇಲ್ಲದಿದ್ದಲ್ಲಿ 13 ಲಕ್ಷ ರೂ ದಂಡ ಕಟ್ಟಬೇಕು ಎಂದು ಸೂಚನೆ ನೀಡಲಾಗಿದೆ. 


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more