ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್‌: ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್‌: ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

Published : May 16, 2022, 10:55 AM IST

ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌(BMTC Bus) ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. 

ಬೆಂಗಳೂರು (ಮೇ.16): ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌(BMTC Bus) ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. ನಿಗಮದಿಂದ 5 ಸಿಬ್ಬಂದಿಗೆ ಬಿಎಂಟಿಸಿ ನೊಟೀಸ್ (Notice) ನೀಡಿದೆ. ಸಿಬ್ಬಂದಿಯ ಕರ್ತವ್ಯ ಲೋಪವೇ ಈ ಘಟನೆಗೆ ಕಾರಣ ಎಂದಿದೆ. ಈ ಘಟನೆಗೆ ಸೂಕ್ತ ಉತ್ತರ ಕೊಡಬೇಕು, ಇಲ್ಲದಿದ್ದಲ್ಲಿ 13 ಲಕ್ಷ ರೂ ದಂಡ ಕಟ್ಟಬೇಕು ಎಂದು ಸೂಚನೆ ನೀಡಲಾಗಿದೆ. 


 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more