ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

Published : Jun 26, 2020, 02:57 PM IST

ಬಿಎಂಟಿಸಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ವೈರಸ್‌| ಕೆಂಗೇರಿ ಬಸ್‌ ಡಿಪೋದ ಚಾಲಕ ಹಾಗೂ ನಿರ್ವಾಹಕನಿಗೆ ಕೋವಿಡ್‌ ದೃಢ| ಡ್ರೈವರ್‌, ಕಂಡಕ್ಟರ್‌ದಲ್ಲಿ 40 ಸಿಬ್ಬಂದಿ| ಡ್ರೈವರ್‌, ಕಂಡಕ್ಟರ್‌ಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳು| 

ಬೆಂಗಳೂರು(ಜೂ.26):  ಇಬ್ಬರು ಬಿಎಂಟಿಸಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ವೈರಸ್‌ ದೃಢಪಟ್ಟಿದೆ. ನಗರದ ಕೆಂಗೇರಿ ಬಸ್‌ ಡಿಪೋದ ಚಾಲಕ ಹಾಗೂ ನಿರ್ವಾಹಕನಿಗೆ ಕೋವಿಡ್‌ ಸೋಂಕು ತಗುಲಿದೆ. ಇವರಿಬ್ಬರ ಸಂಪರ್ಕದಲ್ಲಿ ಸುಮಾರು 40 ಸಿಬ್ಬಂದಿ ಇದ್ದರು, ಅದರೂ ಕೂಡ ಮಾಹಿತಿಯನ್ನ ಮುಚ್ಚಿಟ್ಟು ಬಸ್‌ಗಳ ಕಾರ್ಯಾಚರಣೆ ನಡೆಸಲಾಗಿದೆ. 

ಕೋಲಾರದಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ...!

ಆದರೆ, ಇದೀಗ ಡ್ರೈವರ್‌, ಕಂಡಕ್ಟರ್‌ಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನ ಡಿಪೋದಲ್ಲಿನ ಅಧಿಕಾರಿಗಳು ನೀಡುತ್ತಿಲ್ಲ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!