ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

Suvarna News   | Asianet News
Published : Jun 26, 2020, 02:57 PM IST

ಬಿಎಂಟಿಸಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ವೈರಸ್‌| ಕೆಂಗೇರಿ ಬಸ್‌ ಡಿಪೋದ ಚಾಲಕ ಹಾಗೂ ನಿರ್ವಾಹಕನಿಗೆ ಕೋವಿಡ್‌ ದೃಢ| ಡ್ರೈವರ್‌, ಕಂಡಕ್ಟರ್‌ದಲ್ಲಿ 40 ಸಿಬ್ಬಂದಿ| ಡ್ರೈವರ್‌, ಕಂಡಕ್ಟರ್‌ಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳು| 

ಬೆಂಗಳೂರು(ಜೂ.26):  ಇಬ್ಬರು ಬಿಎಂಟಿಸಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ವೈರಸ್‌ ದೃಢಪಟ್ಟಿದೆ. ನಗರದ ಕೆಂಗೇರಿ ಬಸ್‌ ಡಿಪೋದ ಚಾಲಕ ಹಾಗೂ ನಿರ್ವಾಹಕನಿಗೆ ಕೋವಿಡ್‌ ಸೋಂಕು ತಗುಲಿದೆ. ಇವರಿಬ್ಬರ ಸಂಪರ್ಕದಲ್ಲಿ ಸುಮಾರು 40 ಸಿಬ್ಬಂದಿ ಇದ್ದರು, ಅದರೂ ಕೂಡ ಮಾಹಿತಿಯನ್ನ ಮುಚ್ಚಿಟ್ಟು ಬಸ್‌ಗಳ ಕಾರ್ಯಾಚರಣೆ ನಡೆಸಲಾಗಿದೆ. 

ಕೋಲಾರದಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ...!

ಆದರೆ, ಇದೀಗ ಡ್ರೈವರ್‌, ಕಂಡಕ್ಟರ್‌ಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನ ಡಿಪೋದಲ್ಲಿನ ಅಧಿಕಾರಿಗಳು ನೀಡುತ್ತಿಲ್ಲ. 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!