ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

Suvarna News   | Asianet News
Published : Jun 26, 2020, 02:57 PM IST

ಬಿಎಂಟಿಸಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ವೈರಸ್‌| ಕೆಂಗೇರಿ ಬಸ್‌ ಡಿಪೋದ ಚಾಲಕ ಹಾಗೂ ನಿರ್ವಾಹಕನಿಗೆ ಕೋವಿಡ್‌ ದೃಢ| ಡ್ರೈವರ್‌, ಕಂಡಕ್ಟರ್‌ದಲ್ಲಿ 40 ಸಿಬ್ಬಂದಿ| ಡ್ರೈವರ್‌, ಕಂಡಕ್ಟರ್‌ಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳು| 

ಬೆಂಗಳೂರು(ಜೂ.26):  ಇಬ್ಬರು ಬಿಎಂಟಿಸಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ವೈರಸ್‌ ದೃಢಪಟ್ಟಿದೆ. ನಗರದ ಕೆಂಗೇರಿ ಬಸ್‌ ಡಿಪೋದ ಚಾಲಕ ಹಾಗೂ ನಿರ್ವಾಹಕನಿಗೆ ಕೋವಿಡ್‌ ಸೋಂಕು ತಗುಲಿದೆ. ಇವರಿಬ್ಬರ ಸಂಪರ್ಕದಲ್ಲಿ ಸುಮಾರು 40 ಸಿಬ್ಬಂದಿ ಇದ್ದರು, ಅದರೂ ಕೂಡ ಮಾಹಿತಿಯನ್ನ ಮುಚ್ಚಿಟ್ಟು ಬಸ್‌ಗಳ ಕಾರ್ಯಾಚರಣೆ ನಡೆಸಲಾಗಿದೆ. 

ಕೋಲಾರದಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ...!

ಆದರೆ, ಇದೀಗ ಡ್ರೈವರ್‌, ಕಂಡಕ್ಟರ್‌ಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನ ಡಿಪೋದಲ್ಲಿನ ಅಧಿಕಾರಿಗಳು ನೀಡುತ್ತಿಲ್ಲ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!