ಕೊರೋನಾ ರಣಕೇಕೆ: ಬೆಂಗಳೂರು ಜನರೇ ಬಸ್‌ ಹತ್ತುವ ಮುನ್ನ ಹುಷಾರ್‌..!

ಕೊರೋನಾ ರಣಕೇಕೆ: ಬೆಂಗಳೂರು ಜನರೇ ಬಸ್‌ ಹತ್ತುವ ಮುನ್ನ ಹುಷಾರ್‌..!

Published : Jul 03, 2020, 01:25 PM IST

ಬಸ್‌ ಹತ್ತುವ ಮುನ್ನ ಎಚ್ಚರ ಇರದಿದ್ದರೆ ಮಹಾಮಾರಿ ಕೊರೋನಾ ವೈರಸ್‌ ತಗುಲುವುದು ಪಕ್ಕಾ| ಬಿಎಂಟಿಸಿ ಬಸ್‌ನಲ್ಲಿ ಮಾಯವಾದ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌|ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲ|

ಬೆಂಗಳೂರು(ಜು.03): ಆರಂಭದಲ್ಲಿ ಇದ್ದ ಉತ್ಸಾಹ ಇದೀಗ ಇಲ್ಲವಾಗಿದೆ. ಹೌದು, ನಗರದ ಜನತೆ ಬಸ್‌ ಹತ್ತುವ ಮುನ್ನ ಎಚ್ಚರ ಇರದಿದ್ದರೆ ಮಹಾಮಾರಿ ಕೊರೋನಾ ವೈರಸ್‌ ತಗುಲುವುದು ಪಕ್ಕಾ ಎಂಬ ವಾತಾವರಣ ನಿರ್ಮಾಣವಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ಮಾಯವಾಗಿದೆ. 

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ನಗರದಲ್ಲಿ ದಿನದಿಂದ ಕೋವಿಡ್‌ ಸೋಂಕು ಏರಿಕೆಯಾಗುತ್ತಲೇ ಇದ್ದರೂ ಅಧಿಕಾರಿಗಳು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲವಾಗಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!