ಕೊರೋನಾ ರಣಕೇಕೆ: ಬೆಂಗಳೂರು ಜನರೇ ಬಸ್‌ ಹತ್ತುವ ಮುನ್ನ ಹುಷಾರ್‌..!

ಕೊರೋನಾ ರಣಕೇಕೆ: ಬೆಂಗಳೂರು ಜನರೇ ಬಸ್‌ ಹತ್ತುವ ಮುನ್ನ ಹುಷಾರ್‌..!

Suvarna News   | Asianet News
Published : Jul 03, 2020, 01:25 PM IST

ಬಸ್‌ ಹತ್ತುವ ಮುನ್ನ ಎಚ್ಚರ ಇರದಿದ್ದರೆ ಮಹಾಮಾರಿ ಕೊರೋನಾ ವೈರಸ್‌ ತಗುಲುವುದು ಪಕ್ಕಾ| ಬಿಎಂಟಿಸಿ ಬಸ್‌ನಲ್ಲಿ ಮಾಯವಾದ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌|ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲ|

ಬೆಂಗಳೂರು(ಜು.03): ಆರಂಭದಲ್ಲಿ ಇದ್ದ ಉತ್ಸಾಹ ಇದೀಗ ಇಲ್ಲವಾಗಿದೆ. ಹೌದು, ನಗರದ ಜನತೆ ಬಸ್‌ ಹತ್ತುವ ಮುನ್ನ ಎಚ್ಚರ ಇರದಿದ್ದರೆ ಮಹಾಮಾರಿ ಕೊರೋನಾ ವೈರಸ್‌ ತಗುಲುವುದು ಪಕ್ಕಾ ಎಂಬ ವಾತಾವರಣ ನಿರ್ಮಾಣವಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ಮಾಯವಾಗಿದೆ. 

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ನಗರದಲ್ಲಿ ದಿನದಿಂದ ಕೋವಿಡ್‌ ಸೋಂಕು ಏರಿಕೆಯಾಗುತ್ತಲೇ ಇದ್ದರೂ ಅಧಿಕಾರಿಗಳು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲವಾಗಿದೆ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!