ಕೊರೋನಾ ರಣಕೇಕೆ: ಬೆಂಗಳೂರು ಜನರೇ ಬಸ್‌ ಹತ್ತುವ ಮುನ್ನ ಹುಷಾರ್‌..!

ಕೊರೋನಾ ರಣಕೇಕೆ: ಬೆಂಗಳೂರು ಜನರೇ ಬಸ್‌ ಹತ್ತುವ ಮುನ್ನ ಹುಷಾರ್‌..!

Suvarna News   | Asianet News
Published : Jul 03, 2020, 01:25 PM IST

ಬಸ್‌ ಹತ್ತುವ ಮುನ್ನ ಎಚ್ಚರ ಇರದಿದ್ದರೆ ಮಹಾಮಾರಿ ಕೊರೋನಾ ವೈರಸ್‌ ತಗುಲುವುದು ಪಕ್ಕಾ| ಬಿಎಂಟಿಸಿ ಬಸ್‌ನಲ್ಲಿ ಮಾಯವಾದ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌|ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲ|

ಬೆಂಗಳೂರು(ಜು.03): ಆರಂಭದಲ್ಲಿ ಇದ್ದ ಉತ್ಸಾಹ ಇದೀಗ ಇಲ್ಲವಾಗಿದೆ. ಹೌದು, ನಗರದ ಜನತೆ ಬಸ್‌ ಹತ್ತುವ ಮುನ್ನ ಎಚ್ಚರ ಇರದಿದ್ದರೆ ಮಹಾಮಾರಿ ಕೊರೋನಾ ವೈರಸ್‌ ತಗುಲುವುದು ಪಕ್ಕಾ ಎಂಬ ವಾತಾವರಣ ನಿರ್ಮಾಣವಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ಮಾಯವಾಗಿದೆ. 

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ನಗರದಲ್ಲಿ ದಿನದಿಂದ ಕೋವಿಡ್‌ ಸೋಂಕು ಏರಿಕೆಯಾಗುತ್ತಲೇ ಇದ್ದರೂ ಅಧಿಕಾರಿಗಳು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲವಾಗಿದೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?