ಸಾರಿಗೆ ಸಮರ ಸುಖಾಂತ್ಯ; ರಸ್ತೆಗಿಳಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ;

ಸಾರಿಗೆ ಸಮರ ಸುಖಾಂತ್ಯ; ರಸ್ತೆಗಿಳಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ;

Published : Dec 15, 2020, 10:00 AM IST

ಸಾರಿಗೆ ನೌಕರರು ಹಾಗೂ ಸರ್ಕರದ ನಡುವಿನ ಹಗ್ಗ ಜಗ್ಗಾಟ ಮುಕ್ತಾಯಗೊಂಡಿದೆ. ನೌಕರರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಲಿಖಿತ ಭರವಸೆ ನೀಡಿದೆ. 

ಬೆಂಗಳೂರು (ಡಿ. 15): ಸಾರಿಗೆ ನೌಕರರು ಹಾಗೂ ಸರ್ಕರದ ನಡುವಿನ ಹಗ್ಗ ಜಗ್ಗಾಟ ಮುಕ್ತಾಯಗೊಂಡಿದೆ. ನೌಕರರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಲಿಖಿತ ಭರವಸೆ ನೀಡಿದೆ. 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಸೇರಿ ಹಾಲಿ ಭರವಸೆಗಳ ಅನುಷ್ಠಾನಕ್ಕೆ ಸಾರಿಗೆ ನೌಕರರ ಒಕ್ಕೂಟ 3 ತಿಂಗಳ ಗಡುವು ವಿಧಿಸಿದೆ.

ಸರ್ಕಾರ ಭರವಸೆಗಳನ್ನು ಈಡೇರಿಸದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿವೆ. ಇಂದಿನಿಂದ ಎಂದಿನಂತೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!