ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

Published : May 27, 2022, 11:14 AM IST

*   ಬಿಎಂಟಿಸಿ ಸ್ಕ್ರಾಪ್‌ ಬಸ್‌ಗಳ ಮಾರಾಟಕ್ಕೆ ಸಿದ್ಧತೆ
*  ಒಂದು ಲಕ್ಷ ರೂಪಾಯಿಗೆ ಬಿಎಂಟಿಸಿ ಬಸ್‌ ಮಾರಾಟ 
*  ಅಧಿಕಾರಿಗಳೇ ನಿಮ್ಮ ಗುಜರಿ ಐಡಿಯಾದಿಂದ ಇನ್ನೆಷ್ಟು ಬಲಿ ಬೇಕು? 
 

ಬೆಂಗಳೂರು(ಮೇ.27): ಸಾರಿಗೆ ಸಚಿವ ಬಿ. ಶ್ರೀರಾಮುಲು ನೋಡಲೇಬೇಕಾದ ಸುದ್ದಿ ಇದು. ಹೌದು, ಅಮಾಯಯ ಜೀವಗಳಿಗೆ ಬೆಲೇನೇ ಇಲ್ವಾ?. ಅಧಿಕಾರಿಗಳೇ ನಿಮ್ಮ ಗುಜರಿ ಐಡಿಯಾದಿಂದ ಇನ್ನೆಷ್ಟು ಬಲಿ ಬೇಕು?. ಬೆಂಗಳೂರಿಲ್ಲಿ ಕಡಿಮೆ ದರಕ್ಕೆ ಸಿಗುತ್ತೆ ಬಸ್‌.  ಬೈಕ್‌ಗಿಂತಲೂ ಬಸ್‌ ದರ ಕಡಿಮೆ ಇದೆ. ಹೌದು, ಬಿಎಂಟಿಸಿ ಸ್ಕ್ರಾಪ್‌ ಬಸ್‌ಗಳ ಮಾರಾಟಕ್ಕೆ ಸಿದ್ಧತೆ ನಡೆದಿದೆ. ಒಂದು ಲಕ್ಷ ರೂಪಾಯಿಗೆ ಬಿಎಂಟಿಸಿ ಬಸ್‌ ಮಾರಾಟ ಮಾಡಲು ಸಿದ್ಧತೆ ನಡೆದಿದೆ. ವಾಯುವ್ಯ ಸಾರಿಗೆಗೆ ಬಿಎಂಟಿಸಿ ಬಸ್‌ಗಳನ್ನ ಸೇಲ್‌ ಮಾಡಲು ಬಿಎಂಟಿಸಿ ಅಧಿಕಾರಿಗಳು ಪ್ಲಾನ್‌ ಮಾಡಿದ್ದಾರೆ.

ರಾಜಾಹುಲಿ ಯಡಿಯೂರಪ್ಪ ಪುತ್ರನ ರೋಚಕ ರಾಜನೀತಿ! ಅಖಾಡದಲ್ಲಿ ದಾಳ ಉರುಳಿಸಲು ಸಜ್ಜಾದ ಮರಿಟೈಗರ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more