ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

Published : May 27, 2022, 11:14 AM IST

*   ಬಿಎಂಟಿಸಿ ಸ್ಕ್ರಾಪ್‌ ಬಸ್‌ಗಳ ಮಾರಾಟಕ್ಕೆ ಸಿದ್ಧತೆ
*  ಒಂದು ಲಕ್ಷ ರೂಪಾಯಿಗೆ ಬಿಎಂಟಿಸಿ ಬಸ್‌ ಮಾರಾಟ 
*  ಅಧಿಕಾರಿಗಳೇ ನಿಮ್ಮ ಗುಜರಿ ಐಡಿಯಾದಿಂದ ಇನ್ನೆಷ್ಟು ಬಲಿ ಬೇಕು? 
 

ಬೆಂಗಳೂರು(ಮೇ.27): ಸಾರಿಗೆ ಸಚಿವ ಬಿ. ಶ್ರೀರಾಮುಲು ನೋಡಲೇಬೇಕಾದ ಸುದ್ದಿ ಇದು. ಹೌದು, ಅಮಾಯಯ ಜೀವಗಳಿಗೆ ಬೆಲೇನೇ ಇಲ್ವಾ?. ಅಧಿಕಾರಿಗಳೇ ನಿಮ್ಮ ಗುಜರಿ ಐಡಿಯಾದಿಂದ ಇನ್ನೆಷ್ಟು ಬಲಿ ಬೇಕು?. ಬೆಂಗಳೂರಿಲ್ಲಿ ಕಡಿಮೆ ದರಕ್ಕೆ ಸಿಗುತ್ತೆ ಬಸ್‌.  ಬೈಕ್‌ಗಿಂತಲೂ ಬಸ್‌ ದರ ಕಡಿಮೆ ಇದೆ. ಹೌದು, ಬಿಎಂಟಿಸಿ ಸ್ಕ್ರಾಪ್‌ ಬಸ್‌ಗಳ ಮಾರಾಟಕ್ಕೆ ಸಿದ್ಧತೆ ನಡೆದಿದೆ. ಒಂದು ಲಕ್ಷ ರೂಪಾಯಿಗೆ ಬಿಎಂಟಿಸಿ ಬಸ್‌ ಮಾರಾಟ ಮಾಡಲು ಸಿದ್ಧತೆ ನಡೆದಿದೆ. ವಾಯುವ್ಯ ಸಾರಿಗೆಗೆ ಬಿಎಂಟಿಸಿ ಬಸ್‌ಗಳನ್ನ ಸೇಲ್‌ ಮಾಡಲು ಬಿಎಂಟಿಸಿ ಅಧಿಕಾರಿಗಳು ಪ್ಲಾನ್‌ ಮಾಡಿದ್ದಾರೆ.

ರಾಜಾಹುಲಿ ಯಡಿಯೂರಪ್ಪ ಪುತ್ರನ ರೋಚಕ ರಾಜನೀತಿ! ಅಖಾಡದಲ್ಲಿ ದಾಳ ಉರುಳಿಸಲು ಸಜ್ಜಾದ ಮರಿಟೈಗರ್!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more