ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್‌ಗಾಗಿ ಮುಗಿಬಿದ್ದ ಸಿಬ್ಬಂದಿ!

ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್‌ಗಾಗಿ ಮುಗಿಬಿದ್ದ ಸಿಬ್ಬಂದಿ!

Published : May 16, 2020, 02:48 PM IST

ಮೇ 17 ರ ನಂತರ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ಮೇ 18 ರಂದಿ ಬಿಎಂಟಿಸಿ ಓಡಾಡುವುದು ಪಕ್ಕಾ ಎಂಬ ಸೂಚನೆ ಕೊಟ್ಟಂತಾಗಿದೆ. ವೈದ್ಯಕೀಯ ಪ್ರಮಾಣ ಪತ್ರ ತರುವಂತೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದ್ದು ಪ್ರಮಾಣ ಪತ್ರಕ್ಕಾಗಿ ಸಿಬ್ಬಂದಿಗಳು ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. 

ಬೆಂಗಳೂರು (ಮೇ. 16): ಮೇ 17 ರ ನಂತರ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ಮೇ 18 ರಂದಿ ಬಿಎಂಟಿಸಿ ಓಡಾಡುವುದು ಪಕ್ಕಾ ಎಂಬ ಸೂಚನೆ ಕೊಟ್ಟಂತಾಗಿದೆ. ವೈದ್ಯಕೀಯ ಪ್ರಮಾಣ ಪತ್ರ ತರುವಂತೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದ್ದು ಪ್ರಮಾಣ ಪತ್ರಕ್ಕಾಗಿ ಸಿಬ್ಬಂದಿಗಳು ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. 

ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. 

"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!