ಬಸ್ಸಿಲ್ಲದಿದ್ರೆ ಏನಾಯ್ತು? ನಾವಿದ್ದೀವಲ್ಲ ಎಂದ ನಮ್ಮ ಮೆಟ್ರೋ; ಪ್ರಯಾಣಿಕರಿಗಾಗಿ ಹೆಚ್ಚುವರಿ ಸಂಚಾರ

ಬಸ್ಸಿಲ್ಲದಿದ್ರೆ ಏನಾಯ್ತು? ನಾವಿದ್ದೀವಲ್ಲ ಎಂದ ನಮ್ಮ ಮೆಟ್ರೋ; ಪ್ರಯಾಣಿಕರಿಗಾಗಿ ಹೆಚ್ಚುವರಿ ಸಂಚಾರ

Published : Dec 12, 2020, 10:59 AM ISTUpdated : Dec 12, 2020, 11:03 AM IST

ಸಾರಿಗೆ ನೌಕರರ ಬಂದ್ ಹಿನ್ನಲೆಯಲ್ಲಿ ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
 

ಬೆಂಗಳೂರು (ಡಿ. 12): ಸಾರಿಗೆ ನೌಕರರ ಬಂದ್ ಹಿನ್ನಲೆಯಲ್ಲಿ ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.ಸಾರಿಗೆ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತದೆ. ಬಸ್‌ಗಳಿಲ್ಲದೇ ಪರದಾಡುವಂತಾಗುತ್ತದೆ. ಪ್ರಯಾಣಿಕರ ತೊಂದರೆ ತಪ್ಪಿಸಲು ಮೆಟ್ರೋ ಹೆಚ್ಚುವರಿ ಸಂಚಾರ ಇರುವುದು. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?