ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

Suvarna News   | Asianet News
Published : Jun 03, 2020, 03:56 PM IST

ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಮುಳುಗಿದ ಬೋಟ್‌ಗಳು| ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆ| ಬೋಟ್‌ಗಳಲ್ಲಿದ್ದ 8 ಮೀನುಗಾರರ ರಕ್ಷಣೆ| ಕರಾವಳಿಯಾದ್ಯಂತ ಹೆಚ್ಚಾದ ಕಡಲಿನ ಅಬ್ಬರ| 

ಕಾರವಾರ(ಜೂ.03): ನಿಸರ್ಗ ಚಂಡಮಾರುತದಿಂದ ಉಂಟಾದ ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಬೋಟ್‌ಗಳು ಮುಳುಗಿದ ಘಟನೆ ಗೋವಾದಲ್ಲಿ ನಡೆದಿದೆ. ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆಯಾಗಿವೆ. ಈ ವೇಳೆ ಬೋಟ್‌ಗಳಲ್ಲಿದ್ದ 8 ಮೀನುಗಾರರನ್ನ ರಕ್ಷಣೆ ಮಾಡಲಾಗಿದೆ. 

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ನಿಸರ್ಗ ಚಂಡಮಾರುತದಿಂದ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಏಳುತ್ತಿರುವ ಅಲೆಗಳಿಂದಾಗಿ ಮೀನುಗಾರರು ಕಂಗೆಟ್ಟಿದ್ದಾರೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!