ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

Suvarna News   | Asianet News
Published : Jun 03, 2020, 03:56 PM IST

ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಮುಳುಗಿದ ಬೋಟ್‌ಗಳು| ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆ| ಬೋಟ್‌ಗಳಲ್ಲಿದ್ದ 8 ಮೀನುಗಾರರ ರಕ್ಷಣೆ| ಕರಾವಳಿಯಾದ್ಯಂತ ಹೆಚ್ಚಾದ ಕಡಲಿನ ಅಬ್ಬರ| 

ಕಾರವಾರ(ಜೂ.03): ನಿಸರ್ಗ ಚಂಡಮಾರುತದಿಂದ ಉಂಟಾದ ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಬೋಟ್‌ಗಳು ಮುಳುಗಿದ ಘಟನೆ ಗೋವಾದಲ್ಲಿ ನಡೆದಿದೆ. ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆಯಾಗಿವೆ. ಈ ವೇಳೆ ಬೋಟ್‌ಗಳಲ್ಲಿದ್ದ 8 ಮೀನುಗಾರರನ್ನ ರಕ್ಷಣೆ ಮಾಡಲಾಗಿದೆ. 

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ನಿಸರ್ಗ ಚಂಡಮಾರುತದಿಂದ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಏಳುತ್ತಿರುವ ಅಲೆಗಳಿಂದಾಗಿ ಮೀನುಗಾರರು ಕಂಗೆಟ್ಟಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?