ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

Suvarna News   | Asianet News
Published : Jun 03, 2020, 03:56 PM IST

ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಮುಳುಗಿದ ಬೋಟ್‌ಗಳು| ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆ| ಬೋಟ್‌ಗಳಲ್ಲಿದ್ದ 8 ಮೀನುಗಾರರ ರಕ್ಷಣೆ| ಕರಾವಳಿಯಾದ್ಯಂತ ಹೆಚ್ಚಾದ ಕಡಲಿನ ಅಬ್ಬರ| 

ಕಾರವಾರ(ಜೂ.03): ನಿಸರ್ಗ ಚಂಡಮಾರುತದಿಂದ ಉಂಟಾದ ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಬೋಟ್‌ಗಳು ಮುಳುಗಿದ ಘಟನೆ ಗೋವಾದಲ್ಲಿ ನಡೆದಿದೆ. ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆಯಾಗಿವೆ. ಈ ವೇಳೆ ಬೋಟ್‌ಗಳಲ್ಲಿದ್ದ 8 ಮೀನುಗಾರರನ್ನ ರಕ್ಷಣೆ ಮಾಡಲಾಗಿದೆ. 

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ನಿಸರ್ಗ ಚಂಡಮಾರುತದಿಂದ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಏಳುತ್ತಿರುವ ಅಲೆಗಳಿಂದಾಗಿ ಮೀನುಗಾರರು ಕಂಗೆಟ್ಟಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!