ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್‌: ಸಮುದ್ರದಲ್ಲಿ ಮುಳುಗಿದ ಬೋಟ್‌

Suvarna News   | Asianet News
Published : Jun 03, 2020, 03:56 PM IST

ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಮುಳುಗಿದ ಬೋಟ್‌ಗಳು| ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆ| ಬೋಟ್‌ಗಳಲ್ಲಿದ್ದ 8 ಮೀನುಗಾರರ ರಕ್ಷಣೆ| ಕರಾವಳಿಯಾದ್ಯಂತ ಹೆಚ್ಚಾದ ಕಡಲಿನ ಅಬ್ಬರ| 

ಕಾರವಾರ(ಜೂ.03): ನಿಸರ್ಗ ಚಂಡಮಾರುತದಿಂದ ಉಂಟಾದ ಭಾರೀ ಗಾತ್ರದ ಅಲೆಗಳಿಂದಾಗಿ ಸಮುದ್ರದಲ್ಲಿ ಬೋಟ್‌ಗಳು ಮುಳುಗಿದ ಘಟನೆ ಗೋವಾದಲ್ಲಿ ನಡೆದಿದೆ. ದುರ್ಗಾ, ಹನುಮ ಹೆಸರಿನ ಯಾಂತ್ರಿಕ ದೋಣಿಗಳು ಮುಳುಗಡೆಯಾಗಿವೆ. ಈ ವೇಳೆ ಬೋಟ್‌ಗಳಲ್ಲಿದ್ದ 8 ಮೀನುಗಾರರನ್ನ ರಕ್ಷಣೆ ಮಾಡಲಾಗಿದೆ. 

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ನಿಸರ್ಗ ಚಂಡಮಾರುತದಿಂದ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಏಳುತ್ತಿರುವ ಅಲೆಗಳಿಂದಾಗಿ ಮೀನುಗಾರರು ಕಂಗೆಟ್ಟಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!