ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

Published : Aug 26, 2020, 04:39 PM IST

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

ಬೆಂಗಳೂರು (ಆ. 26): ಲಾಕ್‌ಡೌನ್ ಸಂದರ್ಭದಲ್ಲಿ ನಿರ್ಬಂಧಿಸಿದ್ದ ಅಂತರ್‌ರಾಜ್ಯ ಪ್ರಯಾಣಕ್ಕೆ ಈಗ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕೇಂದ್ರದ ಆದೇಶಕ್ಕೆ ಕೇರಳ ಕೇರ್ ಮಾಡುತ್ತಿಲ್ಲ. ಮಂಗಳೂರು- ಕೇರಳ ಗಡಿ ಪಣಪ್ಪಾಡಿ ಪಂಚಾಯತ್ ನಲ್ಲಿ ಕೇರಳ ಪೊಲೀಸರು ಕ್ಯಾತೆ ತೆಗೆದಿದ್ದರು. ಇದರಿದ ಗಡಿ ನಾಡ ಕನ್ನಡಿಗರಿಗೆ ತೊಂದರೆಯಾಗಿತ್ತು. ಅದೇ ರೀತಿ ಕೊಡಗು ಗಡಿಯಲ್ಲಿಯೂ ಕ್ಯಾತೆ ತೆಗೆದಿತ್ತು ಕೇರಳ. ಅಲ್ಲಿನ ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಪ್ರಯಾಣಕ್ಕೆ ಸಮಯವನ್ನು ನಿಗದಿಪಡಿಸಿತ್ತು. 

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!