ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

Published : Aug 26, 2020, 04:39 PM IST

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

ಬೆಂಗಳೂರು (ಆ. 26): ಲಾಕ್‌ಡೌನ್ ಸಂದರ್ಭದಲ್ಲಿ ನಿರ್ಬಂಧಿಸಿದ್ದ ಅಂತರ್‌ರಾಜ್ಯ ಪ್ರಯಾಣಕ್ಕೆ ಈಗ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕೇಂದ್ರದ ಆದೇಶಕ್ಕೆ ಕೇರಳ ಕೇರ್ ಮಾಡುತ್ತಿಲ್ಲ. ಮಂಗಳೂರು- ಕೇರಳ ಗಡಿ ಪಣಪ್ಪಾಡಿ ಪಂಚಾಯತ್ ನಲ್ಲಿ ಕೇರಳ ಪೊಲೀಸರು ಕ್ಯಾತೆ ತೆಗೆದಿದ್ದರು. ಇದರಿದ ಗಡಿ ನಾಡ ಕನ್ನಡಿಗರಿಗೆ ತೊಂದರೆಯಾಗಿತ್ತು. ಅದೇ ರೀತಿ ಕೊಡಗು ಗಡಿಯಲ್ಲಿಯೂ ಕ್ಯಾತೆ ತೆಗೆದಿತ್ತು ಕೇರಳ. ಅಲ್ಲಿನ ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಪ್ರಯಾಣಕ್ಕೆ ಸಮಯವನ್ನು ನಿಗದಿಪಡಿಸಿತ್ತು. 

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!