ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

Published : Aug 26, 2020, 04:39 PM IST

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

ಬೆಂಗಳೂರು (ಆ. 26): ಲಾಕ್‌ಡೌನ್ ಸಂದರ್ಭದಲ್ಲಿ ನಿರ್ಬಂಧಿಸಿದ್ದ ಅಂತರ್‌ರಾಜ್ಯ ಪ್ರಯಾಣಕ್ಕೆ ಈಗ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕೇಂದ್ರದ ಆದೇಶಕ್ಕೆ ಕೇರಳ ಕೇರ್ ಮಾಡುತ್ತಿಲ್ಲ. ಮಂಗಳೂರು- ಕೇರಳ ಗಡಿ ಪಣಪ್ಪಾಡಿ ಪಂಚಾಯತ್ ನಲ್ಲಿ ಕೇರಳ ಪೊಲೀಸರು ಕ್ಯಾತೆ ತೆಗೆದಿದ್ದರು. ಇದರಿದ ಗಡಿ ನಾಡ ಕನ್ನಡಿಗರಿಗೆ ತೊಂದರೆಯಾಗಿತ್ತು. ಅದೇ ರೀತಿ ಕೊಡಗು ಗಡಿಯಲ್ಲಿಯೂ ಕ್ಯಾತೆ ತೆಗೆದಿತ್ತು ಕೇರಳ. ಅಲ್ಲಿನ ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಪ್ರಯಾಣಕ್ಕೆ ಸಮಯವನ್ನು ನಿಗದಿಪಡಿಸಿತ್ತು. 

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!