ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

ಗಡಿ ನಿರ್ಬಂಧ: ಕೇರಳ ಸರ್ಕಾರದ ವಿರುದ್ಧ ಟ್ವಿಟರ್ ವಾರ್

Published : Aug 26, 2020, 04:39 PM IST

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

ಬೆಂಗಳೂರು (ಆ. 26): ಲಾಕ್‌ಡೌನ್ ಸಂದರ್ಭದಲ್ಲಿ ನಿರ್ಬಂಧಿಸಿದ್ದ ಅಂತರ್‌ರಾಜ್ಯ ಪ್ರಯಾಣಕ್ಕೆ ಈಗ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕೇಂದ್ರದ ಆದೇಶಕ್ಕೆ ಕೇರಳ ಕೇರ್ ಮಾಡುತ್ತಿಲ್ಲ. ಮಂಗಳೂರು- ಕೇರಳ ಗಡಿ ಪಣಪ್ಪಾಡಿ ಪಂಚಾಯತ್ ನಲ್ಲಿ ಕೇರಳ ಪೊಲೀಸರು ಕ್ಯಾತೆ ತೆಗೆದಿದ್ದರು. ಇದರಿದ ಗಡಿ ನಾಡ ಕನ್ನಡಿಗರಿಗೆ ತೊಂದರೆಯಾಗಿತ್ತು. ಅದೇ ರೀತಿ ಕೊಡಗು ಗಡಿಯಲ್ಲಿಯೂ ಕ್ಯಾತೆ ತೆಗೆದಿತ್ತು ಕೇರಳ. ಅಲ್ಲಿನ ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಪ್ರಯಾಣಕ್ಕೆ ಸಮಯವನ್ನು ನಿಗದಿಪಡಿಸಿತ್ತು. 

ಗಡಿ ಕ್ಯಾತೆ ತೆಗೆದ ಕೇರಳ ಸರ್ಕಾರದ ವಿರುದ್ಧ ಕನ್ನಡಿಗರು ಟ್ವಿಟರ್ ವಾರ್ ನಡೆಸಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್‌ಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಕಚೇರಿ. ಅಮಿತ್ ಸಾ, ಗೃಹ ಇಲಾಖೆಗೂ ಟ್ಯಾಗ್ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ಕೇರಳ- ಕರ್ನಾಟಕ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!