Boycott of Muslim Traders: ಬ್ಯಾನರ್ ಹಾಕಿದವರ ವಿರುದ್ಧ ತನಿಖೆ: ಮಂಗಳೂರು ಕಮಿಷನರ್

Boycott of Muslim Traders: ಬ್ಯಾನರ್ ಹಾಕಿದವರ ವಿರುದ್ಧ ತನಿಖೆ: ಮಂಗಳೂರು ಕಮಿಷನರ್

Published : Mar 23, 2022, 11:46 AM IST

ಮಂಗಳೂರಿನ ಮಂಗಳಾದೇವಿ ದೇವಸ್ಥಾನ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದೆ. 

ಮಂಗಳೂರು (ಮಾ. 23): ಮಂಗಳಾದೇವಿ ದೇವಸ್ಥಾನ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಪ್ರಸ್ತುತ ಮಂಗಳಾದೇವಿ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಮೂಲ್ಕಿ ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲೂ ಮುಸ್ಲಿಮ ವ್ಯಾಪಾರಸ್ಥರಿಗೆ ಅವಕಾಶ ನೀಡಲಾಗುತ್ತಿಲ್ಲ. ಇದು ವಿವಾದಕ್ಕೆ ಕಾರಣವಾಗಿದೆ.

'ಬ್ಯಾನರ್ ಹಾಕಿದವರ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮುಂದಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ, ತಹಶೀಲ್ದಾರ್ ಜೊತೆ ಚರ್ಚೆ ನಡೆಸಿದ್ದಾರೆ. ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ'ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more