Boycott of Muslim Traders: ಬ್ಯಾನರ್ ಹಾಕಿದವರ ವಿರುದ್ಧ ತನಿಖೆ: ಮಂಗಳೂರು ಕಮಿಷನರ್

Boycott of Muslim Traders: ಬ್ಯಾನರ್ ಹಾಕಿದವರ ವಿರುದ್ಧ ತನಿಖೆ: ಮಂಗಳೂರು ಕಮಿಷನರ್

Published : Mar 23, 2022, 11:46 AM IST

ಮಂಗಳೂರಿನ ಮಂಗಳಾದೇವಿ ದೇವಸ್ಥಾನ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದೆ. 

ಮಂಗಳೂರು (ಮಾ. 23): ಮಂಗಳಾದೇವಿ ದೇವಸ್ಥಾನ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಪ್ರಸ್ತುತ ಮಂಗಳಾದೇವಿ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಮೂಲ್ಕಿ ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲೂ ಮುಸ್ಲಿಮ ವ್ಯಾಪಾರಸ್ಥರಿಗೆ ಅವಕಾಶ ನೀಡಲಾಗುತ್ತಿಲ್ಲ. ಇದು ವಿವಾದಕ್ಕೆ ಕಾರಣವಾಗಿದೆ.

'ಬ್ಯಾನರ್ ಹಾಕಿದವರ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮುಂದಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ, ತಹಶೀಲ್ದಾರ್ ಜೊತೆ ಚರ್ಚೆ ನಡೆಸಿದ್ದಾರೆ. ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ'ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more