BPL ಕಾರ್ಡ್‌ದಾರರೇ ಗಮನಿಸಿ, ಮನೆಯಲ್ಲಿ ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು..!

BPL ಕಾರ್ಡ್‌ದಾರರೇ ಗಮನಿಸಿ, ಮನೆಯಲ್ಲಿ ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು..!

Published : Feb 15, 2021, 10:31 AM ISTUpdated : Feb 15, 2021, 10:48 AM IST

ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ.

ಬೆಂಗಳೂರು (ಫೆ. 15): ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ.

 ಮನೆಯಲ್ಲಿ ಮೋಟಾರ್ ಸೈಕಲ್, ಟಿವಿ, ಫ್ರಿಡ್ಜ್ ಇದ್ದರೆ, ಕುಟುಂಬದಲ್ಲಿ ಸರ್ಕಾರಿ ನೌಕರಿದಾರರು, ಅರೆ ಸರ್ಕಾರಿ ನೌಕರರು ಇರುವಂತಹ ಕುಟುಂಬಗಳು, ಆದಾಯ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಕುಟುಂಬವು ಈ ವಿಳಾಸದಲ್ಲಿ ವಾಸವಿಲ್ಲದಿರುವುದು. ಒಂದೇ ಮನೆಯಲ್ಲಿ ವಾಸವಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು. 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು. ವಾರ್ಷಿಕ 1.20 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!