BPL ಕಾರ್ಡ್‌ದಾರರೇ ಗಮನಿಸಿ, ಮನೆಯಲ್ಲಿ ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು..!

BPL ಕಾರ್ಡ್‌ದಾರರೇ ಗಮನಿಸಿ, ಮನೆಯಲ್ಲಿ ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು..!

Published : Feb 15, 2021, 10:31 AM ISTUpdated : Feb 15, 2021, 10:48 AM IST

ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ.

ಬೆಂಗಳೂರು (ಫೆ. 15): ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ.

 ಮನೆಯಲ್ಲಿ ಮೋಟಾರ್ ಸೈಕಲ್, ಟಿವಿ, ಫ್ರಿಡ್ಜ್ ಇದ್ದರೆ, ಕುಟುಂಬದಲ್ಲಿ ಸರ್ಕಾರಿ ನೌಕರಿದಾರರು, ಅರೆ ಸರ್ಕಾರಿ ನೌಕರರು ಇರುವಂತಹ ಕುಟುಂಬಗಳು, ಆದಾಯ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಕುಟುಂಬವು ಈ ವಿಳಾಸದಲ್ಲಿ ವಾಸವಿಲ್ಲದಿರುವುದು. ಒಂದೇ ಮನೆಯಲ್ಲಿ ವಾಸವಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು. 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು. ವಾರ್ಷಿಕ 1.20 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

 

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!