ಪರಿಹಾರಕ್ಕಾಗಿ ಕುಟುಂಬ ಕಲಹ; 'ಚಿಕ್ಕಪ್ಪನ ಪರಿಹಾರ ನಮಗೆ ಕೊಡಿ' ಎಂದ ಅರ್ಚಕರ ಪುತ್ರಿಯರು

ಪರಿಹಾರಕ್ಕಾಗಿ ಕುಟುಂಬ ಕಲಹ; 'ಚಿಕ್ಕಪ್ಪನ ಪರಿಹಾರ ನಮಗೆ ಕೊಡಿ' ಎಂದ ಅರ್ಚಕರ ಪುತ್ರಿಯರು

Published : Aug 16, 2020, 03:06 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಕಣ್ಮರೆಯಾಗಿರುವ ನಾರಾಯಣಾಚಾರ್ ಕುಟುಂಬದಲ್ಲಿ ಪರಿಹಾರ ಹಣ ವಿಚಾರವಾಗಿ ಕಲಹ ಉಂಟಾಗಿದೆ. ನಾರಾಯಣಾಚಾರ್ ಮನೆಯಲ್ಲಿದ್ದ ಆನಂದ ತೀರ್ಥರಿಗೆ ಸಚಿವ ವಿ ಸೋಮಣ್ಣ 5 ಲಕ್ಷ ರೂ ಪರಿಹಾರ ನೀಡಿದ್ದರು. ಇದಕ್ಕೆ ನಾರಾಯಣಾಚಾರ್ ಪುತ್ರಿಯರು ಆಕ್ಷೇಪ ತೆಗೆದಿದ್ದಾರೆ. 'ಚಿಕ್ಕಪ್ಪನನ್ನು ನಾವು ನೋಡಿಕೊಂಡಿದ್ದೇವೆ. ಅವರ ಕುಟುಂಬಕ್ಕೆ ಪರಿಹಾರ ನೀಡುವುದು ಸರಿಯಲ್ಲ. ಇದನ್ನು ತಡೆ ಹಿಡಿಯಿರಿ' ಎಂದು ಮಡಿಕೇರಿ ತಹಶೀಲ್ದಾರರಿಗೆ ಮನವಿ ಮಾಡಿಕೊಂಡಿದ್ದಾರೆ. 

ಕೊಡಗು (ಆ. 16): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಕಣ್ಮರೆಯಾಗಿರುವ ನಾರಾಯಣಾಚಾರ್ ಕುಟುಂಬದಲ್ಲಿ ಪರಿಹಾರ ಹಣ ವಿಚಾರವಾಗಿ ಕಲಹ ಉಂಟಾಗಿದೆ. ನಾರಾಯಣಾಚಾರ್ ಮನೆಯಲ್ಲಿದ್ದ ಆನಂದ ತೀರ್ಥರಿಗೆ ಸಚಿವ ವಿ ಸೋಮಣ್ಣ 5 ಲಕ್ಷ ರೂ ಪರಿಹಾರ ನೀಡಿದ್ದರು. ಇದಕ್ಕೆ ನಾರಾಯಣಾಚಾರ್ ಪುತ್ರಿಯರು ಆಕ್ಷೇಪ ತೆಗೆದಿದ್ದಾರೆ. 'ಚಿಕ್ಕಪ್ಪನನ್ನು ನಾವು ನೋಡಿಕೊಂಡಿದ್ದೇವೆ. ಅವರ ಕುಟುಂಬಕ್ಕೆ ಪರಿಹಾರ ನೀಡುವುದು ಸರಿಯಲ್ಲ. ಇದನ್ನು ತಡೆ ಹಿಡಿಯಿರಿ' ಎಂದು ಮಡಿಕೇರಿ ತಹಶೀಲ್ದಾರರಿಗೆ ಮನವಿ ಮಾಡಿಕೊಂಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!