ಪರಿಹಾರಕ್ಕಾಗಿ ಕುಟುಂಬ ಕಲಹ; 'ಚಿಕ್ಕಪ್ಪನ ಪರಿಹಾರ ನಮಗೆ ಕೊಡಿ' ಎಂದ ಅರ್ಚಕರ ಪುತ್ರಿಯರು

ಪರಿಹಾರಕ್ಕಾಗಿ ಕುಟುಂಬ ಕಲಹ; 'ಚಿಕ್ಕಪ್ಪನ ಪರಿಹಾರ ನಮಗೆ ಕೊಡಿ' ಎಂದ ಅರ್ಚಕರ ಪುತ್ರಿಯರು

Published : Aug 16, 2020, 03:06 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಕಣ್ಮರೆಯಾಗಿರುವ ನಾರಾಯಣಾಚಾರ್ ಕುಟುಂಬದಲ್ಲಿ ಪರಿಹಾರ ಹಣ ವಿಚಾರವಾಗಿ ಕಲಹ ಉಂಟಾಗಿದೆ. ನಾರಾಯಣಾಚಾರ್ ಮನೆಯಲ್ಲಿದ್ದ ಆನಂದ ತೀರ್ಥರಿಗೆ ಸಚಿವ ವಿ ಸೋಮಣ್ಣ 5 ಲಕ್ಷ ರೂ ಪರಿಹಾರ ನೀಡಿದ್ದರು. ಇದಕ್ಕೆ ನಾರಾಯಣಾಚಾರ್ ಪುತ್ರಿಯರು ಆಕ್ಷೇಪ ತೆಗೆದಿದ್ದಾರೆ. 'ಚಿಕ್ಕಪ್ಪನನ್ನು ನಾವು ನೋಡಿಕೊಂಡಿದ್ದೇವೆ. ಅವರ ಕುಟುಂಬಕ್ಕೆ ಪರಿಹಾರ ನೀಡುವುದು ಸರಿಯಲ್ಲ. ಇದನ್ನು ತಡೆ ಹಿಡಿಯಿರಿ' ಎಂದು ಮಡಿಕೇರಿ ತಹಶೀಲ್ದಾರರಿಗೆ ಮನವಿ ಮಾಡಿಕೊಂಡಿದ್ದಾರೆ. 

ಕೊಡಗು (ಆ. 16): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಕಣ್ಮರೆಯಾಗಿರುವ ನಾರಾಯಣಾಚಾರ್ ಕುಟುಂಬದಲ್ಲಿ ಪರಿಹಾರ ಹಣ ವಿಚಾರವಾಗಿ ಕಲಹ ಉಂಟಾಗಿದೆ. ನಾರಾಯಣಾಚಾರ್ ಮನೆಯಲ್ಲಿದ್ದ ಆನಂದ ತೀರ್ಥರಿಗೆ ಸಚಿವ ವಿ ಸೋಮಣ್ಣ 5 ಲಕ್ಷ ರೂ ಪರಿಹಾರ ನೀಡಿದ್ದರು. ಇದಕ್ಕೆ ನಾರಾಯಣಾಚಾರ್ ಪುತ್ರಿಯರು ಆಕ್ಷೇಪ ತೆಗೆದಿದ್ದಾರೆ. 'ಚಿಕ್ಕಪ್ಪನನ್ನು ನಾವು ನೋಡಿಕೊಂಡಿದ್ದೇವೆ. ಅವರ ಕುಟುಂಬಕ್ಕೆ ಪರಿಹಾರ ನೀಡುವುದು ಸರಿಯಲ್ಲ. ಇದನ್ನು ತಡೆ ಹಿಡಿಯಿರಿ' ಎಂದು ಮಡಿಕೇರಿ ತಹಶೀಲ್ದಾರರಿಗೆ ಮನವಿ ಮಾಡಿಕೊಂಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!