ದಳಪತಿಯ "ಬ್ರಾಹ್ಮಣ ಸಿಎಂ" ಬಾಣಕ್ಕೆ "ಶಾ" ತಿರುಗುಬಾಣ! ಬೊಮ್ಮಾಯಿನೇ ಬಾದ್'ಶಾ' ಇದು ಶಾ ಶಾಸನ!

ದಳಪತಿಯ "ಬ್ರಾಹ್ಮಣ ಸಿಎಂ" ಬಾಣಕ್ಕೆ "ಶಾ" ತಿರುಗುಬಾಣ! ಬೊಮ್ಮಾಯಿನೇ ಬಾದ್'ಶಾ' ಇದು ಶಾ ಶಾಸನ!

Published : Feb 12, 2023, 05:54 PM IST

"ಬ್ರಾಹ್ಮಣ ಸಿಎಂ" ಯುದ್ಧಕ್ಕೆ ತೆರೆ ಎಳೆದರಾ ಕೇಸರಿ ಚಾಣಕ್ಯ. ಮತ್ತೆ ಬೊಮ್ಮಾಯಿನೇ "ಸಿಎಂ" ಅನ್ನೋ ಸುಳಿವು ಕೊಟ್ಟರಾ ಅಮಿತ್ ಶಾ. ಬ್ರಾಹ್ಮಣ ಸಿಎಂ ಬಾಂಬ್‌ಗೆ ಕೌಂಟರ್ ಕೊಟ್ಟರಾ ಬಿಜೆಪಿ ಬಾದ್"ಶಾ"? ಎರಡು ವರ್ಷಗಳ ಹಿಂದೆಯೇ  ಬೊಮ್ಮಾಯಿ ಪರ ಬ್ಯಾಟ್ ಬೀಸಿದ್ದರು ಶಾ..!

ಬೊಮ್ಮಾಯಿಗೆ ಆನೆ ಬಲ ತಂದುಕೊಟ್ಟ ಅಮಿತ್ ಶಾ ಕರ್ನಾಟಕ ಕುರುಕ್ಷೇತ್ರದಲ್ಲಿ ಮತ್ತೊಮ್ಮೆ ಕೇಸರಿ ರಣಕಹಳೆ ಮೊಳಗಿಸಿದ್ದಾರೆ. ಕರಾವಳಿಯಲ್ಲಿ ನಿಂತು ಕಾಂತಾರಾ ಸಿನಿಮಾ ಬಗ್ಗೆ ಮಾತಾಡಿದ್ದಾರೆ. ಅಷ್ಟಕ್ಕೂ ಏನಿದು ಅಮಿತ್ ಶಾ ಬಾಯಲ್ಲಿ ಕಾಂತಾರ ಮಾತು..?  ಸಿಎಂ ಬೊಮ್ಮಾಯಿಗೆ ಅಮಿತ್ ಶಾ ಆನೆ ಬಲ ತಂದುಕೊಟ್ಟಿದ್ದಾರೆ. ಕರಾವಳಿಯಲ್ಲಿ ಅಬ್ಬರಿಸಿರೋ ಅಮಿತ್ ಶಾ ಬೊಮ್ಮಾಯಿ ಕೈ ಬಲಪಡಿಸಿ ಅಂದಿದ್ದಾರೆ. ಇದ್ರ ಜೊತೆಗೆ ಕಾಂತಾರಾ ಸಿನಿಮಾ ಬಗ್ಗೆ ಮಾತಾಡಿದ್ದಾರೆ ಹೋಮ್ ಮಿನಿಸ್ಟರ್. ಅಷ್ಟಕ್ಕೂ ಏನಿದು ಅಮಿತ್ ಶಾ ಬಾಯಲ್ಲಿ ಕಾಂತಾರ ಮಾತು..? ಬೊಮ್ಮಾಯಿಗೆ ನಾಯಕತ್ವಕ್ಕೆ ಆನೆಬಲ ತಂದುಕೊಟ್ಟ ಅಮಿತ್ ಶಾ, ರಾಜಾಹುಲಿಯನ್ನ ಮರೆಯಲಿಲ್ಲ. ಹಾಗಾದ್ರೆ ಯಡಿಯೂರಪ್ಪನವರ ಬಗ್ಗೆ ಕೇಸರಿ ಚಾಣಕ್ಯ ಹೇಳಿದ್ದೇನು..?  ಯಡಿಯೂರಪ್ಪ ಇಲ್ಲದೆ ರಾಜ್ಯದಲ್ಲಿ ಬಿಜೆಪಿಯಿಲ್ಲ. ಬಿಜೆಪಿಯಿಲ್ಲದೆ ಯಡಿಯೂರಪ್ಪ ಇಲ್ಲ. ಸಿಎಂ ಬೊಮ್ಮಾಯಿಗೆ ಆನೆಬಲ ಕೊಟ್ಟ ಅಮಿತ್ ಶಾ, ಕರಾವಳಿ ಸಮಾವೇಶದಲ್ಲಿ ರಾಜಾಹುಲಿ ಬಗ್ಗೆಯೂ ಮಾತಾಡಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more