Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

Published : Feb 18, 2023, 03:23 PM IST

'ಬ್ರಾಹ್ಮಣ ಸಿಎಂ' ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೌನ  ಮುರಿದಿದ್ದು, ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ‌

ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉಧ್ಭವಿಸಲ್ಲ, ಇಂತಹ ಅಪ್ರಬುದ್ಧ ಹೇಳಿಕೆಗಳಿಗೆ  ನಾನು ಉತ್ತರಿಸಲ್ಲ ಎಂದು ಅವರು ತಿಳಿಸಿದ್ದಾರೆ. ಮೋದಿ ಕೈ ಕೆಳಗೆ ಕೆಲಸ ಮಾಡಲು ಅತ್ಯಂತ ಖುಷಿಯಿದೆ, ಮೋದಿಯಂತಹ ನಾಯಕರು ಶತಮಾನಕ್ಕೊಬ್ಬರು. ಇಡೀ ವಿಶ್ವವೇ ಮೋದಿಯನ್ನು ನಿಬ್ಬೆರಗಾಗಿ ನೋಡ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೇಶ್ವೆ ಬ್ರಾಹ್ಮಣ ಸಿಎಂ ಆಗ್ತಾರೆ ಎಂದಿದ್ದ ಎಚ್.ಡಿ.ಕೆಗೆ ತಿರುಗೇಟು ನೀಡಿದ್ದಾರೆ.

Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ...

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more