ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

Published : Jun 28, 2022, 06:58 PM IST

Siddaramaiah on Brahmins: 'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಮನಗರ (ಜೂ. 28):  ಇತ್ತೀಚಿಗೆ ಬ್ರಾಹ್ಮಣ ಸಮುದಾಯ ಮೇಲೆ ಖಾಸಗಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ (Siddaramaiah) ವಿರುದ್ಧ ಬ್ರಾಹ್ಮಣರು ಕೆಂಡಾಮಂಡಲರಾಗಿದ್ದಾರೆ. ಅಡುಗೆ ಮಾಡಲು ಬಂದ್ರೆ ನಮಸ್ಕಾರ ಬುದ್ದಿ ಅಂತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಬ್ರಾಹ್ಮಣರು 'ಹೌದು ನಾವು ಸಂಸ್ಕಾರ ಸಮುದಾಯ ಆದ್ದರಿಂದ ನಮಸ್ಕರಿಸುತ್ತಾರೆ, ನಿಮಗೆ ಸಂಸ್ಕಾರ ಇಲ್ಲ, ನಮ್ಮ ರಕ್ತದಲ್ಲೇ ಸಂಸ್ಕಾರ ಬಂದಿದೆ, ನಿಮ್ಮಿಂದ ನಾವು ಸಂಸ್ಕಾರ ಕಲಿಯಬೇಕಿಲ್ಲ, ಇಂದಿರಾಗಾಂಧಿ ಕಾಲದಲ್ಲಿ ಯಾರು ಜಾಗ ತಗೊಂಡು, ಬ್ರಾಹ್ಮಣರನ್ನ ಬೀದಿಪಾಲು ಮಾಡಿದ್ರು? ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಎಂದು ಬ್ರಾಹ್ಮಣರು ಆಕ್ರೋಶ ಹೊರಹಾಕಿದ್ದಾರೆ

'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಮೊದಲು ಬಿಜೆಪಿ ದಲಿತ ಸಿಎಂ ಘೋಷಿಸಲಿ: ಸಿದ್ದು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more