ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

Published : Jun 28, 2022, 06:58 PM IST

Siddaramaiah on Brahmins: 'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಮನಗರ (ಜೂ. 28):  ಇತ್ತೀಚಿಗೆ ಬ್ರಾಹ್ಮಣ ಸಮುದಾಯ ಮೇಲೆ ಖಾಸಗಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ (Siddaramaiah) ವಿರುದ್ಧ ಬ್ರಾಹ್ಮಣರು ಕೆಂಡಾಮಂಡಲರಾಗಿದ್ದಾರೆ. ಅಡುಗೆ ಮಾಡಲು ಬಂದ್ರೆ ನಮಸ್ಕಾರ ಬುದ್ದಿ ಅಂತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಬ್ರಾಹ್ಮಣರು 'ಹೌದು ನಾವು ಸಂಸ್ಕಾರ ಸಮುದಾಯ ಆದ್ದರಿಂದ ನಮಸ್ಕರಿಸುತ್ತಾರೆ, ನಿಮಗೆ ಸಂಸ್ಕಾರ ಇಲ್ಲ, ನಮ್ಮ ರಕ್ತದಲ್ಲೇ ಸಂಸ್ಕಾರ ಬಂದಿದೆ, ನಿಮ್ಮಿಂದ ನಾವು ಸಂಸ್ಕಾರ ಕಲಿಯಬೇಕಿಲ್ಲ, ಇಂದಿರಾಗಾಂಧಿ ಕಾಲದಲ್ಲಿ ಯಾರು ಜಾಗ ತಗೊಂಡು, ಬ್ರಾಹ್ಮಣರನ್ನ ಬೀದಿಪಾಲು ಮಾಡಿದ್ರು? ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಎಂದು ಬ್ರಾಹ್ಮಣರು ಆಕ್ರೋಶ ಹೊರಹಾಕಿದ್ದಾರೆ

'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಮೊದಲು ಬಿಜೆಪಿ ದಲಿತ ಸಿಎಂ ಘೋಷಿಸಲಿ: ಸಿದ್ದು

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more